ದಿನ ಭವಿಷ್ಯ: ಈ ರಾಶಿಯವರ ಸುತ್ತಾಟಗಳು ಹೆಚ್ಚಾಗಲಿವೆ!

Published : Mar 29, 2021, 07:11 AM ISTUpdated : Mar 29, 2021, 07:14 AM IST
ದಿನ ಭವಿಷ್ಯ: ಈ ರಾಶಿಯವರ ಸುತ್ತಾಟಗಳು ಹೆಚ್ಚಾಗಲಿವೆ!

ಸಾರಾಂಶ

29 ಮಾರ್ಚ್ 2021 ಸೋಮವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ  

ಮೇಷ - ಮಾನಸಿಕ ಖಿನ್ನತೆ, ನೀರಿಗೆ ತೊಂದರೆಯಾಗುವ ಸಾಧ್ಯತೆ ಇದೆ, ತಾಯಿಯ ಆರೋಗ್ಯದಲ್ಲಿ ಏರುಪೇರು, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ವೃಷಭ - ಶುಭಫಲ, ಸ್ವಲ್ಪ ಅಜೀರ್ಣತೆ ಕಾಡಲಿದೆ, ಹಣಕಾಸು ನಷ್ಟ ಸಂಭವ, ಪರಮೇಶ್ವರನ ಪ್ರಾರ್ಥನೆ ಮಾಡಿ

ಮಿಥುನ - ಪ್ರಯಾಣ ಮತ್ತು ಕಾರ್ಯ ಸ್ಥಳದಲ್ಲಿ ತೊಂದರೆ, ಸ್ತ್ರೀಯರಿಂದ ಖಿನ್ನತೆ, ಆತಂಕದ ದಿನ, ವಿಷ್ಣುಸಹಸ್ರನಾಮ ಪಠಿಸಿ

ಕಟಕ - ಅನುಕೂಲದ ದಿನ, ಲಾಭ ಸಮೃದ್ಧಿ, ಅದೃಷ್ಟ ಹೀನತೆ ಇರಲಿದೆ, ದುರ್ಗಾ ಸ್ತುತಿ ಪಠಿಸಿ

ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!

ಸಿಂಹ - ಅಸಮಧಾನದ ದಿನ, ಬುದ್ಧಿಶಕ್ತಿಯಿಂದ ಉತ್ತಮ ನಿರ್ಧಾರ, ಕಾರ್ಯ ಸಾಧನೆ, ಈಶ್ವರ ಪ್ರಾರ್ಥನೆ ಮಾಡಿ

ಕನ್ಯಾ - ಲಾಭ ಸಮೃದ್ಧಿ, ಎಚ್ಚರಿಕೆಯೂ ಬೇಕು, ಕುಟುಂಬದಲ್ಲಿ ಸಮಾಧಾನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ತುಲಾ - ಕೆಲಸದಲ್ಲಿ ನಷ್ಟತೆ, ಎಚ್ಚರಿಕೆ ಬೇಕು, ಉಳಿದಂತೆ ಎಲ್ಲವೂ ಚೆನ್ನಾಗಿದೆ, ಪರಮೇಶ್ವರನ ಪ್ರಾರ್ಥನೆ ಮಾಡಿ

ವೃಶ್ಚಿಕ - ಹಣಕಾಸಿನಲ್ಲಿ ಏರುಪೇರು, ಸ್ತ್ರೀಯರಿಗೆ ಅನುಕೂಲದ ದಿನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಈ ವಸ್ತುಗಳು ಮನೆಯಲ್ಲಿದ್ದರೆ ಮನೆಗೆ ಒಳಿತಾಗುವುದಿಲ್ಲವಂತೆ!

 

ಧನುಸ್ಸು: ಹೊಸದನ್ನು ತಿಳಿಯಲು ಹಿಂಜರಿಕೆ ಬೇಡ. ನೀವು ಕಷ್ಟಪಟ್ಟು ಮಾಡಿದ ಕಾರ್ಯಗಳಿಗೆ ಸರಿಯಾದ ಪ್ರತಿಫಲ ಪಡೆದುಕೊಳ್ಳಲಿದ್ದೀರಿ.

ಮಕರ: ಮೇಲಾಧಿಕಾರಿಗಳ ಮಾತಿಗೆ ಕಟ್ಟು ಬೀಳಬೇಕಾಗಿ ಬರಬಹುದು. ಹೆಚ್ಚು ಮಾತು, ಕಡಿಮೆ ಸಂಪಾದನೆ. ನೆಮ್ಮದಿ ಇರಲಿ

ಕುಂಭ: ಮತ್ತೊಬ್ಬರೊಂದಿಗೆ ನಿಮ್ಮನ್ನು ನೀವು ಹೋಲಿಕೆ ಮಾಡುತ್ತಾ ಕೂರಬೇಡಿ. ಯಾವ ಕೆಲಸ ಯಾವಾಗ ಮಾಡಬೇಕು ಎಂದು ಪಟ್ಟಿ ಮಾಡಿ.

ಮೀನ: ಸುತ್ತಾಟಗಳು ಹೆಚ್ಚಾಗಲಿವೆ. ಇದರಿಂದ ಮುಂದೆ ನಿಮಗೆ ಹೆಚ್ಚು ಅನುಕೂಲ ಆಗಲಿದೆ. ಗೆಲುವು ಅಷ್ಟು ಸುಲಭಕ್ಕೆ ನಿಮ್ಮ ಪಾಲಾಗದು

PREV
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!