ದಿನ ಭವಿಷ್ಯ: ಈ ರಾಶಿಯವರ ಸುತ್ತಾಟಗಳು ಹೆಚ್ಚಾಗಲಿವೆ!

By Suvarna NewsFirst Published Mar 29, 2021, 7:11 AM IST
Highlights

29 ಮಾರ್ಚ್ 2021 ಸೋಮವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
 

ಮೇಷ - ಮಾನಸಿಕ ಖಿನ್ನತೆ, ನೀರಿಗೆ ತೊಂದರೆಯಾಗುವ ಸಾಧ್ಯತೆ ಇದೆ, ತಾಯಿಯ ಆರೋಗ್ಯದಲ್ಲಿ ಏರುಪೇರು, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ

ವೃಷಭ - ಶುಭಫಲ, ಸ್ವಲ್ಪ ಅಜೀರ್ಣತೆ ಕಾಡಲಿದೆ, ಹಣಕಾಸು ನಷ್ಟ ಸಂಭವ, ಪರಮೇಶ್ವರನ ಪ್ರಾರ್ಥನೆ ಮಾಡಿ

Latest Videos

ಮಿಥುನ - ಪ್ರಯಾಣ ಮತ್ತು ಕಾರ್ಯ ಸ್ಥಳದಲ್ಲಿ ತೊಂದರೆ, ಸ್ತ್ರೀಯರಿಂದ ಖಿನ್ನತೆ, ಆತಂಕದ ದಿನ, ವಿಷ್ಣುಸಹಸ್ರನಾಮ ಪಠಿಸಿ

ಕಟಕ - ಅನುಕೂಲದ ದಿನ, ಲಾಭ ಸಮೃದ್ಧಿ, ಅದೃಷ್ಟ ಹೀನತೆ ಇರಲಿದೆ, ದುರ್ಗಾ ಸ್ತುತಿ ಪಠಿಸಿ

ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!

ಸಿಂಹ - ಅಸಮಧಾನದ ದಿನ, ಬುದ್ಧಿಶಕ್ತಿಯಿಂದ ಉತ್ತಮ ನಿರ್ಧಾರ, ಕಾರ್ಯ ಸಾಧನೆ, ಈಶ್ವರ ಪ್ರಾರ್ಥನೆ ಮಾಡಿ

ಕನ್ಯಾ - ಲಾಭ ಸಮೃದ್ಧಿ, ಎಚ್ಚರಿಕೆಯೂ ಬೇಕು, ಕುಟುಂಬದಲ್ಲಿ ಸಮಾಧಾನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ತುಲಾ - ಕೆಲಸದಲ್ಲಿ ನಷ್ಟತೆ, ಎಚ್ಚರಿಕೆ ಬೇಕು, ಉಳಿದಂತೆ ಎಲ್ಲವೂ ಚೆನ್ನಾಗಿದೆ, ಪರಮೇಶ್ವರನ ಪ್ರಾರ್ಥನೆ ಮಾಡಿ

ವೃಶ್ಚಿಕ - ಹಣಕಾಸಿನಲ್ಲಿ ಏರುಪೇರು, ಸ್ತ್ರೀಯರಿಗೆ ಅನುಕೂಲದ ದಿನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಈ ವಸ್ತುಗಳು ಮನೆಯಲ್ಲಿದ್ದರೆ ಮನೆಗೆ ಒಳಿತಾಗುವುದಿಲ್ಲವಂತೆ!

 

ಧನುಸ್ಸು: ಹೊಸದನ್ನು ತಿಳಿಯಲು ಹಿಂಜರಿಕೆ ಬೇಡ. ನೀವು ಕಷ್ಟಪಟ್ಟು ಮಾಡಿದ ಕಾರ್ಯಗಳಿಗೆ ಸರಿಯಾದ ಪ್ರತಿಫಲ ಪಡೆದುಕೊಳ್ಳಲಿದ್ದೀರಿ.

ಮಕರ: ಮೇಲಾಧಿಕಾರಿಗಳ ಮಾತಿಗೆ ಕಟ್ಟು ಬೀಳಬೇಕಾಗಿ ಬರಬಹುದು. ಹೆಚ್ಚು ಮಾತು, ಕಡಿಮೆ ಸಂಪಾದನೆ. ನೆಮ್ಮದಿ ಇರಲಿ

ಕುಂಭ: ಮತ್ತೊಬ್ಬರೊಂದಿಗೆ ನಿಮ್ಮನ್ನು ನೀವು ಹೋಲಿಕೆ ಮಾಡುತ್ತಾ ಕೂರಬೇಡಿ. ಯಾವ ಕೆಲಸ ಯಾವಾಗ ಮಾಡಬೇಕು ಎಂದು ಪಟ್ಟಿ ಮಾಡಿ.

ಮೀನ: ಸುತ್ತಾಟಗಳು ಹೆಚ್ಚಾಗಲಿವೆ. ಇದರಿಂದ ಮುಂದೆ ನಿಮಗೆ ಹೆಚ್ಚು ಅನುಕೂಲ ಆಗಲಿದೆ. ಗೆಲುವು ಅಷ್ಟು ಸುಲಭಕ್ಕೆ ನಿಮ್ಮ ಪಾಲಾಗದು

click me!