ದಿನ ಭವಿಷ್ಯ: ಈ ರಾಶಿಯವರಿಗೆ ಹಣದ ವಿಚಾರವಾಗಿ ಜಾಗ್ರತೆ ಬೇಕು, ಅನುಕೂಲವೂ ಇದೆ!

Published : Jan 31, 2021, 07:01 AM ISTUpdated : Jan 31, 2021, 07:40 AM IST
ದಿನ ಭವಿಷ್ಯ: ಈ ರಾಶಿಯವರಿಗೆ ಹಣದ ವಿಚಾರವಾಗಿ ಜಾಗ್ರತೆ ಬೇಕು, ಅನುಕೂಲವೂ ಇದೆ!

ಸಾರಾಂಶ

31 ಜನವರಿ 2021 ಭಾನುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಸಮೃದ್ಧಿಯ ದಿನ, ಮಾನಸಿಕ ಅಸಮಧಾನ ಇರಲಿದೆ, ದುರ್ಗಾ ದೇವಸ್ಥಾನಕ್ಕೆ ಅಕ್ಕಿ ದಾನ ಮಾಡಿ

ವೃಷಭ - ತಾಯಿಯ ಆರೋಗ್ಯದಲ್ಲಿ ಏರುಪೇರು, ಚಂದ್ರನ ಉಪಾಸನೆ ಮಾಡಿ, ತಾಯಿಗೆ ನಮಸ್ಕಾರ ಸಲ್ಲಿಸಿ

ಮಿಥುನ - ಸಹೋದರರಿಂದ ಸಹಕಾರ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ, ವಿದ್ಯಾರ್ಥಿಗಳಿಗೆ ಕೊಮಚ ಮಂಕುಕವಿಯಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ಕಟಕ - ವೃತ್ತಿಶೀಲರಿಗೆ ಕಾರ್ಯ ಸಾಧನೆ, ಪ್ರಶಂಸೆಯ ದಿನ, ಕೊಂಚ ಮಾನಸಿಕ ಅಸಮಧಾನ ಇರಲಿದೆ, ದುರ್ಗಾ ಪ್ರಾರ್ಥನೆ ಮಾಡಿ

ಅಮಾವಾಸ್ಯೆಯಂದು ನೀವು ಯಾಕೆ ಜಾಗರೂಕರಾಗಿರೇಕು ಗೊತ್ತಾ?

ಕನ್ಯಾ - ಆತಂಕ ಬೇಡ, ಅಂಜಿಕೆ ಇರಲಿದೆ, ಭಯದ ವಾತಾವರಣ ಮೂಡಲಿದೆ, ಮಿಶ್ರಫಲ, ನವಗ್ರಹ ಸ್ತೋತ್ರ ಪಠಿಸಿ

ತುಲಾ - ಹಣದ ವಿಚಾರವಾಗಿ ಜಾಗ್ರತೆ ಬೇಕು, ಅನುಕೂಲವೂ ಇದೆ, ಮಿಶ್ರಫಲ, ಪಿತೃದೇವತೆಗಳ ಪ್ರಾರ್ಥನೆ ಮಾಡಿ

ವೃಶ್ಚಿಕ- ಗುರುಬಲದಿಂದ ಕಾರ್ಯ ಸಿದ್ಧಿ, ಭಾಗ್ಯೋದಯವಾಗಲಿದೆ, ಈಶ್ವರನಿಗೆ ಬಿಲ್ವಪತ್ರೆ ಸಮರ್ಪಿಸಿ

ಧನುಸ್ಸು - ಸ್ತ್ರೀಯರು ಸಂಕೋಚ ಘಟನೆಗಳಿಗೆ ಸಾಕ್ಷಿಯಾಗುತ್ತೀರಿ, ಪ್ರಯಾಣದಲ್ಲಿ ಎಚ್ಚರಿಕೆ ಬೇಕು, ಗುರು ಪ್ರಾರ್ಥನೆ ಮಾಡಿ

ಪತಿಯ ಶ್ರೇಯೋಭಿವೃದ್ಧಿಗೆ ಮಾಡುವ ಭೀಮನ ಅಮವಾಸ್ಯೆ ಪೂಜೆ!

ಧನಸ್ಸು: ಸಿಗದ ವಸ್ತುಗಳ ಬಗ್ಗೆ ಚಿಂತೆ ಮಾಡುತ್ತಾ ಕೂರುವುದು ಬೇಡ. ನಿಮ್ಮ ಪಾಲಿನ ಕೆಲಸ ಕಾರ್ಯಗಳನ್ನು ಸರಿಯಾಗಿ ಮಾಡಿ ಮುಗಿಸಿ.

ಮಕರ: ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ. ಹೊಸ ಅವಕಾಶಗಳು ನಿಮ್ಮನ್ನು ಹರಸಿ ಬರಲಿವೆ. ಆರ್ಥಿಕವಾಗಿ ಒಳ್ಳೆಯ ದಿನವಿದು.

ಕುಂಭ:  ಸಂಜೆ ವೇಳೆಗೆ ಶುಭ ಸುದ್ದಿ ಕೇಳಲಿದ್ದೀರಿ. ಆರೋಗ್ಯದಲ್ಲಿ ಸ್ಥಿರತೆ. ಸಣ್ಣ ಸಣ್ಣ ವಿಚಾರಗಳನ್ನು ಕಡೆಗಣನೆ ಮಾಡಬೇಡಿ.

ಮೀನ: ಉಗುರಿನಲ್ಲಿ ಹೋಗುವುದಕ್ಕೆ ಕೊಡಲಿ ತೆಗೆದುಕೊಳ್ಳುವುದು ಬೇಡ. ಹೊಸ ವಸ್ತುಗಳನ್ನು ಕೈಗೆತ್ತಿಕೊಳ್ಳಲಿದ್ದೀರಿ. ಶುಭ ಫಲ.

 

PREV
click me!

Recommended Stories

ನಾಳೆ ಶನಿವಾರ ಮೇಷ ಮತ್ತು ತುಲಾ ಸೇರಿದಂತೆ ಐದು ರಾಶಿಗೆ ಅನಫ ಯೋಗದಿಂದ ಅಪಾರ ಅದೃಷ್ಟ
ಇಂದು ಅಮೃತ ಸಿದ್ಧಿ ಯೋಗ ಈ ರಾಶಿಗೆ ಅಪಾರ ಸಂಪತ್ತು, ಶ್ರೀಮಂತಿಕೆ ಬರುವ ಕಾಲ ದೂರವಿಲ್ಲ!