ದಿನ ಭವಿಷ್ಯ: ಈ ರಾಶಿಯವರ ಅದೃಷ್ಟ ಕೊಂಚ ಕ್ಷೀಣವಾಗಲಿದೆ!

Published : Mar 31, 2021, 07:08 AM ISTUpdated : Mar 31, 2021, 07:16 AM IST
ದಿನ ಭವಿಷ್ಯ: ಈ ರಾಶಿಯವರ ಅದೃಷ್ಟ ಕೊಂಚ ಕ್ಷೀಣವಾಗಲಿದೆ!

ಸಾರಾಂಶ

31 ಮಾರ್ಚ್ 2021 ಬುಧವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ಅದೃಷ್ಟದ ದಿನ, ಅಧಿಕಾರ ಸಿಗುವ ದಿನ, ಎಲ್ಲವೂ ಅನುಕೂಲವಾಗಿದೆ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ವೃಷಭ - ಸ್ವಯಾರ್ಜನೆಯಿಂದ ಸಮಾಧಾನ, ಸಣ್ಣ-ಪುಟ್ಟ ಕಿರಿಕಿರಿ, ಉಳಿದಂತೆ ಅನುಕೂಲವಾಗಿದೆ, ದುರ್ಗಾ ಪ್ರಾರ್ಥನೆ ಮಾಡಿ

ಮಿಥುನ - ಸಹೋದರರಿಂದ ಸಹಕಾರ, ಶತ್ರುಗಳ ಕಾಟ, ಸಾಲ ಬಾಧೆ, ಕೃಷ್ಣ ಪ್ರಾರ್ಥನೆ ಮಾಡಿ

ಕಟಕ - ಕೆಲಸದಲ್ಲಿ ವ್ಯತ್ಯಾಸ, ವೃತ್ತಿಪರರಿಗೆ ಅನುಕೂಲದ ದಿನ, ಹಣಕಾಸಿನ ಸಮೃದ್ಧಿ ಇರಲಿದೆ, ಚಂದ್ರ ಪ್ರಾರ್ಥನೆ ಮಾಡಿ

ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!

 

ಸಿಂಹ - ಸಹೋದರರೊಂದಿಗೆ ಎಚ್ಚರಿಕೆ ಇರಲಿ, ಹುಂಬತನ ಬೇಡ, ಸ್ತ್ರೀಯರಿಂದ ದೂರವಿರಿ, ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ

ಕನ್ಯಾ - ಸ್ತ್ರೀಯರು ಹಣಕಾಸು, ಆರೋಗ್ಯದ ವಿಚಾರದಲ್ಲಿ ಎಚ್ಚರವಾಗಿರಬೇಕು, ಸ್ನೇಹಿತರಲ್ಲಿ ವಿರೋಧ ಬರುವ ಸಾಧ್ಯತೆ ಇರಲಿದೆ, ಅರ್ಧನಾರೀಶ್ವರ ಪ್ರಾರ್ಥನೆ ಮಾಡಿ

ತುಲಾ - ಸ್ತ್ರೀಯರ ಆರೋಗ್ಯದಲ್ಲಿ ವ್ಯತ್ಯಾಸ, ಧೈರ್ಯವಿರಲಿದೆ, ದೇಹದ ಕಡೆ ಗಮನವಹಿಸಿ, ದುರ್ಗಾ ಕವಚ ಪಠಿಸಿ

ವೃಶ್ಚಿಕ - ಧನ ಸಮೃದ್ಧಿ, ಅದೃಷ್ಟ ಕೊಂಚ ಕ್ಷೀಣವಾಗಲಿದೆ, ಹೆಚ್ಚು ಶ್ರಮನ ದಿನ, ಅಮ್ಮನವರ ಪ್ರಾರ್ಥನೆ ಮಾಡಿ

 

ಸೆಲೆಬ್ರಿಟಿಗಳೇಕೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ ಮಾಡಿಸ್ತಾರೆ?

ಧನುಸ್ಸು - ಮಾನಸಿಕವಾಗಿ ಕುಗ್ಗುವಿಕೆ, ಹೃದಯ ಸಂಬಂಧಿ ಕಾಯಿಲೆಗಳು ಬಾಧಿಸಲಿವೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು, ಎಚ್ಚರವಿರಲಿ, ನವಗ್ರಹ ಸ್ತೋತ್ರ ಮಾಡಿ

ಮಕರ - ಅಧೈರ್ಯ, ಅಂಜಿಕೆ ಉಂಟಾಗಲಿದೆ, ಸುಖಕ್ಕೆ ಕತ್ತರಿ ಬೀಳಲಿದೆ, ಸಮಾಧಾನ ಸಿದ್ಧಿಗೆ ದುರ್ಗಾ ಪ್ರಾರ್ಥನೆ ಮಾಡಿ

ಕುಂಭ - ಆಹಾರದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ, ನೀರಿನಿಂದ ಆರೋಗ್ಯ ಹಾಳಾಗಲಿದೆ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ, ಸಂಜೀವಿನಿ ಯಂತ್ರ ಧಾರಣೆ ಮಾಡಿ

ಮೀನ - ತುಂಬ ಎಚ್ಚರಿಕೆಯಿಂದ ಇರಬೇಕಾದ ದಿನ, ತಂದೆ-ಮಕ್ಕಳಲ್ಲಿ ವೈಮನಸ್ಸು ಮೂಡಲಿದೆ, ನವಗ್ರಹ ಪೀಡಾಪರಿಹಾರ ಸ್ತೋತ್ರ ಪಠಿಸಿ

 

PREV
click me!

Recommended Stories

ಮೇಷ ದಿಂದ ಮೀನ ರಾಶಿಯವರೆಗಿನ ಜಾತಕ, ಪೂರ್ಣಿಮೆಯಂದು ಶುಭ ಗ್ರಹಗಳ ಸಂಯೋಗ ಮಕರ ಮತ್ತು ಕುಂಭ ರಾಶಿಗೆ ಸೋಮವಾರ ಏಕೆ ವಿಶೇಷ?
ಜೂನ್ 27, 2026 ಶನಿವಾರ – ಈ ರಾಶಿಗೆ ದೊಡ್ಡ ಸವಾಲು, ಈ ರಾಶಿಗೆ ಆರ್ಥಿಕ ಲಾಭ!