ದಿನ ಭವಿಷ್ಯ: ಈ ರಾಶಿಯವರಿಗೆ ಉತ್ಕೃಷ್ಟ ಲಾಭದ ದಿನ, ಸಮ ಮನಸ್ಥಿತಿ ಇರಲಿ!

Published : May 31, 2021, 07:05 AM ISTUpdated : May 31, 2021, 07:16 AM IST
ದಿನ ಭವಿಷ್ಯ: ಈ ರಾಶಿಯವರಿಗೆ ಉತ್ಕೃಷ್ಟ ಲಾಭದ ದಿನ, ಸಮ ಮನಸ್ಥಿತಿ ಇರಲಿ!

ಸಾರಾಂಶ

31 ಮೇ 2021 ಸೋಮವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ

ಮೇಷ - ದಾಂಪತ್ಯದ ಭಾವನೆಗಳಲ್ಲಿ ಕೊಂಚ ವ್ಯತ್ಯಾಸ, ಆರೋಗ್ಯದ ಕಡೆ ಎಚ್ಚರಿಕೆ ಇರಲಿ, ಹಣಕಾಸಿನ ಬಗ್ಗೆ ಎಚ್ಚರಿಕೆ ಇರಲಿ, ಚಂದ್ರ-ಕೃಷ್ಣ ಪ್ರಾರ್ಥನೆ ಮಾಡಿ

ವೃಷಭ - ಸ್ತ್ರೀಯರಿಗೆ ಶತ್ರುಗಳ ಬಾಧೆ, ರೈತರು ಎಚ್ಚರವಾಗಿರಬೇಕು, ಶುಭಫಲವೂ ಇದೆ, ಅಮ್ಮನವರ ಪ್ರಾರ್ಥನೆ ಮಾಡಿ

ಮಿಥುನ - ವಿದ್ಯಾರ್ಥಿಗಳು ಎಚ್ಚರವಾಗಿರಿ, ಆಹಾರದಲ್ಲಿ ವ್ಯತ್ಯಾಸ, ಚಂಚಲ ಸ್ವಭಾವ ಇರಲಿದೆ, ಕುಜ-ಚಂದ್ರರ ಪ್ರಾರ್ಥನೆ ಮಾಡಿ

ಕಟಕ - ತಾಯಿಯ ಆರೋಗ್ಯದಲ್ಲಿ ಏರುಪೇರು, ಕೃಷಿಕರಿಗೆ ಹಿನ್ನಡೆ, ಗಣಪತಿ ಪ್ರಾರ್ಥನೆ ಮಾಡಿ

ಖಿನ್ನತೆಗೆ ಈ ಗ್ರಹಗಳೇ ಕಾರಣ; ಹೀಗೆ ಮಾಡಿ ಪಾರಾಗಿ!

ಸಿಂಹ - ಹಣಕಾಸು ಕೊಂಚ ಖರ್ಚಾಗಲಿದೆ, ಸಮೃದ್ಧಿಗಾಗಿ 108 ಬಾರಿ ಮಹಾಲಕ್ಷ್ಮೀ ಮಂತ್ರ ಪಠಿಸಿ

ಕನ್ಯಾ - ನಷ್ಟ ಸಂಭವ, ಆರೋಗ್ಯದ ಕಡೆ ಗಮನವಿರಲಿ, ಉಳಿದಂತೆ ಎಲ್ಲವೂ ಅನುಕೂಲಕರವಾಗಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ತುಲಾ - ಉತ್ಕೃಷ್ಟ ಲಾಭದ ದಿನ, ಸಮ ಮನಸ್ಥಿತಿ ಇರಲಿ, ಸಹೋದರರ ಮಾರ್ಗದರ್ಶನ ಸಿಗಲಿದೆ, ಲಲಿತಾ ಸಹಸ್ರನಾಮ ಪಠಿಸಿ

ವೃಶ್ಚಿಕ - ಉದ್ಯೋಗಿಗಳು ಎಚ್ಚರವಾಗಿರಬೇಕು, ಸ್ತ್ರೀಯರಿಗೆ ಜಾಗ್ರತೆ ಬೇಕು, ಕೊಂಚ ಅಸಮಧಾನ ಇರಲಿದೆ, ದುರ್ಗಾ ದೇವಸ್ಥಾನಕ್ಕೆ ಕೆಂಪು ಹೂವನ್ನು ಕೊಟ್ಟು ಬನ್ನಿ

ರುದ್ರಾಕ್ಷಿ ಧಾರಣೆಯಿಂದ ಏನೇನೆಲ್ಲ ಆಗತ್ತೆ ಅಂತ ಗೊತ್ತಾ!

ಧನುಸ್ಸು - ಮನಸ್ಸಿಗೆ ಸಮಾಧಾನ, ನಷ್ಟ ಸಂಭವ, ಶಾಂತಿ ಇರಲಿದೆ,  ಗುರು ಸ್ಮರಣೆ ಮಾಡಿ

ಮಕರ - ಮನಸ್ಸಿಗೆ ಸಮಾಧಾನ, ಸಹೋದರರು ಸ್ತ್ರೀಯರಿಂದ ಸಹಕಾರ, ಸಂಗಾತಿಯಿಂದ ಸಹಕಾರ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಕುಂಭ - ಉತ್ತಮ ಭೋಜನ, ಉದ್ಯೋಗಿಗಳಿಗೆ ಕಿರಿಕಿರಿ, ಮಾನಸಿಕ ಬೇಸರ, ಕಾರ್ಯ ವಿಘ್ನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ

ಮೀನ - ಮಕ್ಕಳಿಂದ ಅನುಕೂಲ, ಲಾಭದ ದಿನ, ಹಣಕಾಸಿನಲ್ಲಿ ಎಚ್ಚರಿಕೆ, ಪ್ರಯಾಣದಲ್ಲಿ ತೊಡಕು, ಕೃಷಿಕರಿಗೆ ಅನುಕೂಲ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

PREV
click me!

Recommended Stories

ಇಂದು ಸೂರ್ಯ ಮತ್ತು ಬುಧನ ಸಂಯೋಗವು ಮಿಥುನ ಮತ್ತು ಕನ್ಯಾ ರಾಶಿ ಸೇರಿದಂತೆ ಅನೇಕ ರಾಶಿಗೆ ಶುಭ
ಜಾತಕ ಸೆಪ್ಟೆಂಬರ್ 13: ಸಿಂಹ ಮತ್ತು ಕನ್ಯಾ ರಾಶಿಗೆ ಅದೃಷ್ಟ, ಬಾಕಿ ಹಣ ಸಿಗುತ್ತದೆ ಮತ್ತು ಕೆಲಸದಲ್ಲಿ ಯಶಸ್ಸು