ಕೊಡಗಿನ ರಸ್ತೆಯಲ್ಲೇ ರಾಶಿ ರಾಶಿ ಮುತ್ತುಗಳು... ಆರಿಸಿಕೊಂಡವನೇ ಬುದ್ಧಿವಂತ!

Published : May 16, 2019, 09:23 PM ISTUpdated : May 16, 2019, 09:57 PM IST
ಕೊಡಗಿನ ರಸ್ತೆಯಲ್ಲೇ ರಾಶಿ ರಾಶಿ ಮುತ್ತುಗಳು... ಆರಿಸಿಕೊಂಡವನೇ ಬುದ್ಧಿವಂತ!

ಸಾರಾಂಶ

ಇವು ಮುತ್ತಿನ ಹರಳುಗಳಲ್ಲ.. ಹಾಗಾದರೆ ಏನು? ಆಕಾಶದಿಂದ ಧರೆಗಳಿದ ವಜ್ರಗಳೆ? ಅಲ್ಲವೇ ಅಲ್ಲ... ಮುತ್ತುಗಳ ರೀತಿಯಲ್ಲೇ ನೆಲಕ್ಕೆ ಉದುರಿದ ಆಲಿಕಲ್ಲುಗಳು.

ಬೆಂಗಳೂರು/ಕೊಡಗು[ಮೇ.16]  ವರ್ಷಧಾರೆಯ ಸಂಭ್ರಮವೇ ಅಂಥದ್ದು.. ರೈತನಿಗೆ ಹೊಸ ಉತ್ಸಾಹ ತುಂಬುವ ಮಳೆ ನಿಸರ್ಗ ಪ್ರೇಮಿಗಳನ್ನು ಕವಿಯಾಗಿಸುತ್ತದೆ.

ನೆಲಮಂಗಲ, ಆನೆಕಲ್ ನಲ್ಲಿ ಸುರಿದ ಆಲಿಕಲ್ಲು ಮಳೆ ಮುತ್ತಿನ ಮಳೆಯಂತೆ ಒಂದು ಕ್ಷಣ ಕಂಡಿದ್ದು ಸುಳ್ಳಲ್ಲ. ಕೊಡಗಿನಲ್ಲಿಯೂ ರಾಶಿ ರಾಶಿ ಮುತ್ತುಗಳು ಸಿಕ್ಕವು.

ಮುಂಗಾರು ಯಾವಾಗಲಾದರೂ ಬರಲಿ ಅದಕ್ಕೂ ಮುನ್ನವೇ ಆಗಮಿಸುವ ಆಲಿಕಲ್ಲು ಮಳೆ ಪ್ರಕೃತಿಯನ್ನು ಆಸ್ವಾದಿಸಲು ಪ್ರೇರೇಪಿಸುತ್ತದೆ. ಜೋರಾಗಿ ಧರೆಗುದುರುವ ಆಲಿಕಲ್ಲುಗಳು ಸಣ್ಣ ಪ್ರಮಾಣದ ಹಾನಿಯನ್ನೂ ಮಾಡುತ್ತವೆ.  ಆಲಿಕಲ್ಲು ಮಳೆಯನ್ನು ನೀವು ಒಂದು ಕ್ಷಣ ಸವಿಯಿರಿ...

 

 

 

"

PREV
click me!

Recommended Stories

ಟೆಕ್ಕಿ ಶರ್ಮಿಳಾ ಕೇಸಲ್ಲಿ ಟ್ವಿಸ್ಟ್; ಆರೋಪಿ ಕರ್ನಲ್ ಶೇ.97 ಅಂಕ ಗಳಿಸಿದ್ದ, ಕಾಲೇಜಿನಲ್ಲೇ ಕೊಲೆ ಪ್ರಾಕ್ಟೀಸ್..!
ಸೋಮೇಶ್ವರ ಬೀಚ್‌ ಈಗ ಇನ್ನಷ್ಟು ಸ್ವಚ್ಛ- ಸುಂದರ!