ನಿರಾಶರಾಗಿ ಮರಳಿದರು ಬಿಜೆಪಿ ಚಾಣಾಕ್ಯ ಅಮಿತ್ ಶಾ..!

Published : Feb 25, 2018, 06:50 PM ISTUpdated : Apr 11, 2018, 01:11 PM IST
ನಿರಾಶರಾಗಿ ಮರಳಿದರು ಬಿಜೆಪಿ ಚಾಣಾಕ್ಯ ಅಮಿತ್ ಶಾ..!

ಸಾರಾಂಶ

ಮಾತೆ ಮಾಣಿಕೇಶ್ವರಿ ಅಮ್ಮನವರ ದರ್ಶನಕ್ಕೆ  ಹೋಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬರಿಗೈಲಿ ಮರಳಿದ್ದಾರೆ.

ಕಲಬುರಗಿ : ಮಾತೆ ಮಾಣಿಕೇಶ್ವರಿ ಅಮ್ಮನವರ ದರ್ಶನಕ್ಕೆ  ಹೋಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬರಿಗೈಲಿ ಮರಳಿದ್ದಾರೆ. ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಯಾನಾಗುಂದಿ ಬೆಟ್ಟದ ಬಳಿ ಇರುವ ಮಾತೆ ಮಾಣಿಕೇಶ್ವರಿ ಅಮ್ಮನ ದರ್ಶನಕ್ಕೆ ಹೋಗಿದ್ದು, ದರ್ಶನ ಸಿಗದೆ ವಾಪಸಾಗಿದ್ದಾರೆ.

ಅಮಿತ್ ಶಾ ಅವರು ಸುಮಾರು ಅರ್ಧ ಗಂಟೆ ಕಾದರೂ ಕೂಡ ಮಾಣಿಕೇಶ್ವರಿ ಅಮ್ಮ ಗುಹೆಯಿಂದ ಹೊರಬಂದಿರಲಿಲ್ಲ. ಬಳಿಕ ಸಮಯದ ಅಭಾವದಿಂದ ದರ್ಶನ ಪಡೆಯದೇ ವಾಪಸಾಗಿದ್ದಾರೆ. ಅಮ್ಮನ ದರ್ಶನ ಸಿಗದ ಹಿನ್ನೆಲೆಯಲ್ಲಿ ಬಿಜೆಪಿಗೆ ಅಪಶಕುನ ಕಾದಿದೆಯಾ ಎಂಬುವ ಅನುಮಾನಗಳೂ ಕೂಡ ಮೂಡಿವೆ.

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ