ಸಿಎಂ ಆದ ಬಳಿಕ ಮೊದಲ ಬಾರಿ ಶೃಂಗೇರಿ ಮಠಕ್ಕೆ ಸಿದ್ದರಾಮಯ್ಯ ಭೇಟಿ

Published : Mar 21, 2018, 12:29 PM ISTUpdated : Apr 11, 2018, 12:38 PM IST
ಸಿಎಂ ಆದ ಬಳಿಕ ಮೊದಲ ಬಾರಿ ಶೃಂಗೇರಿ ಮಠಕ್ಕೆ ಸಿದ್ದರಾಮಯ್ಯ ಭೇಟಿ

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯೊಂದಿಗೆ ಶೃಂಗೇರಿ ಮಠಕ್ಕೆ ತೆರಳಿದ್ದಾರೆ.

ಚಿಕ್ಕಮಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯೊಂದಿಗೆ ಶೃಂಗೇರಿ ಮಠಕ್ಕೆ ತೆರಳಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಶೃಂಗೇರಿಗೆ ತೆರಳಿದ್ದಾರೆ.

ಈ ಹಿಂದೆ 2 ಬಾರಿ ಕೊಪ್ಪ, ಎನ್ಆರ್ ಪುರಕ್ಕೆ ಆಗಮಿಸಿದ್ದರೂ ಕೂಡ ಶೃಂಗೇರಿ ಮಠಕ್ಕೆ ಭೇಟಿ ನೀಡಿರಲಿಲ್ಲ.

ಇದರಿಂದ ಅನೇಕ ಬಾರಿ ಸಿಎಂ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದರು. ಆದರೆ ರಾಹುಲ್ ಗಾಂಧಿಯೊಂದಿಗೆ ಇಂದು ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದಾರೆ.

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ