ಬೆಂಗಳೂರಿನಲ್ಲಿ ಮತ್ತೆ ಕಾಂಗ್ರೆಸ್ ಮುಖಂಡನೋರ್ವನ ಅಟ್ಟಹಾಸ

Published : Mar 20, 2018, 01:20 PM ISTUpdated : Apr 11, 2018, 12:41 PM IST
ಬೆಂಗಳೂರಿನಲ್ಲಿ ಮತ್ತೆ ಕಾಂಗ್ರೆಸ್ ಮುಖಂಡನೋರ್ವನ ಅಟ್ಟಹಾಸ

ಸಾರಾಂಶ

ಬೆಂಗಳೂರಿನ ಕೆ.ಆರ್ ಪುರದಲ್ಲಿ ನಡೆದಿದೆ. ಭೈರತಿ ಬಸವರಾಜ್ ಬೆಂಬಲಿಗನಾದ ಕಾಂಗ್ರೆಸ್ ಯುವ ಮುಖಂಡ ಸುರೇಶ್ ಎನ್ನುವಾತ ಹಲ್ಲೆ ನಡೆಸಿದ್ದಾರೆ.

ಬೆಂಗಳೂರು : ರಸ್ತೆಯ ಮಧ್ಯೆ ಪಾರ್ಟಿ ಮಾಡುತ್ತಿದ್ದುದನ್ನು ಪ್ರಶ್ನೆ ಮಾಡಿದ್ದಕ್ಕೆ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನ ಕೆ.ಆರ್ ಪುರದಲ್ಲಿ ನಡೆದಿದೆ. ಭೈರತಿ ಬಸವರಾಜ್ ಬೆಂಬಲಿಗನಾದ ಕಾಂಗ್ರೆಸ್ ಯುವ ಮುಖಂಡ ಸುರೇಶ್ ಎನ್ನುವಾತ ಹಲ್ಲೆ ನಡೆಸಿದ್ದಾರೆ.

ಮಧ್ಯ ರಾತ್ರಿ ವೇಳೆಗೆ ಈ ಘಟನೆ ನಡೆದಿದ್ದು, ವೈಯಕ್ತಿಕ ಕಾರಣಕ್ಕಾಗಿ  ಕೃತ್ಯ ನಡೆಸಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ. ಪರಮೇಶ್ ಎನ್ನುವ ವ್ಯಕ್ತಿಗೆ ಚಾಕುವಿನಿಂದ ಇರಿಯಲಾಗಿದೆ. ಈ ಸಂಬಂಧ ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ