ಬೆಂಗಳೂರಿನಲ್ಲಿ ಮತ್ತೋರ್ವ ಕಾಂಗ್ರೆಸ್ ಮುಖಂಡನ ಗೂಂಡಾಗಿರಿ

Published : Feb 20, 2018, 11:09 AM ISTUpdated : Apr 11, 2018, 01:02 PM IST
ಬೆಂಗಳೂರಿನಲ್ಲಿ ಮತ್ತೋರ್ವ ಕಾಂಗ್ರೆಸ್ ಮುಖಂಡನ ಗೂಂಡಾಗಿರಿ

ಸಾರಾಂಶ

ಕಾಂಗ್ರೆಸ್ ಶಾಸಕನ ಪುತ್ರನ ಗೂಂಡಾಗಿರಿ ಭಾರಿ ಸುದ್ದಿ ಮಾಡುತ್ತಿದ್ದಂತೆ ಇದೀಗ ಇದೇ ರೀತಿಯ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು : ಕಾಂಗ್ರೆಸ್ ಶಾಸಕನ ಪುತ್ರನ ಗೂಂಡಾಗಿರಿ ಭಾರಿ ಸುದ್ದಿ ಮಾಡುತ್ತಿದ್ದಂತೆ ಇದೀಗ ಇದೇ ರೀತಿಯ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ.

ಬಿಬಿಎಂಪಿ ಕಚೇರಿಯಲ್ಲಿ ಶಾಸಕ ಭೈರತಿ ಬಸವರಾಜು ಆಪ್ತ ನಾರಾಯಣ ಸ್ವಾಮಿ ಗೂಂಡಾಗಿರಿ ನಡೆಸಿದ್ದಾರೆ. ಪೆಟ್ರೋಲ್ ಸುರಿದು ಸರ್ಕಾರಿ ಕಚೇರಿಗೆ ಬೆಂಕಿ ಹಚ್ಚಲು ಆತ ಮುಂದಾಗಿದ್ದಾರೆ.

 ಪಾಲಿಕೆ ಕಚೇರಿಗೆ ನುಗ್ಗಿದ  ವ್ಯಕ್ತಿ  ಖಾತೆ ಹಂಚಿಕೆ ಮಾಡಿಕೊಡದಿದ್ದರೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಒಡ್ಡಿ ದರ್ಪ ಮೆರೆದಿದ್ದಾನೆ. ಹೊರಮಾವಿನಲ್ಲಿರುವ ಬಿಬಿಎಂಪಿ ಕಚೇರಿಯಲ್ಲಿ ಈತ ಗೂಂಡಾಗಿರಿ ತೋರಿಸಿದ್ದಾನೆ ಎನ್ನಲಾಗಿದೆ.  

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ