ಶೋಭಾ ಮೇಲೆ ಮುನಿಸಿಕೊಂಡರು ಸ್ಲಂ ನಿವಾಸಿಗಳು

Published : Feb 11, 2018, 12:49 PM ISTUpdated : Apr 11, 2018, 01:00 PM IST
ಶೋಭಾ ಮೇಲೆ ಮುನಿಸಿಕೊಂಡರು ಸ್ಲಂ ನಿವಾಸಿಗಳು

ಸಾರಾಂಶ

ರಾಜ್ಯ ಬಿಜೆಪಿ ಮುಖಂಡರು ವಿವಿಧೆಡೆ ಸ್ಲಂನಲ್ಲಿ ವಾಸ್ತವ್ಯ ಹೂಡಿದ್ದಾರೆ. ಅಂತೆಯೇ ಮೈಸೂರಿನಲ್ಲಿ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಾಸ್ತವ್ಯ ಹೂಡಿದ್ದು, ಇಲ್ಲಿ ಅವರು ಮಾತನಾಡುವ ವೇಳೆ ಸ್ಲಂ ಎಂದು ಹೇಳಿದ್ದಕ್ಕೆ ಅಲ್ಲಿನ ನಿವಾಸಿಗಳು ಶೋಭಾ ಮೇಲೆ ಮುನಿಸಿಕೊಂಡಿದ್ದಾರೆ.

ಮೈಸೂರು : ರಾಜ್ಯ ಬಿಜೆಪಿ ಮುಖಂಡರು ವಿವಿಧೆಡೆ ಸ್ಲಂನಲ್ಲಿ ವಾಸ್ತವ್ಯ ಹೂಡಿದ್ದಾರೆ. ಅಂತೆಯೇ ಮೈಸೂರಿನಲ್ಲಿ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಾಸ್ತವ್ಯ ಹೂಡಿದ್ದು, ಇಲ್ಲಿ ಅವರು ಮಾತನಾಡುವ ವೇಳೆ ಸ್ಲಂ ಎಂದು ಹೇಳಿದ್ದಕ್ಕೆ ಅಲ್ಲಿನ ನಿವಾಸಿಗಳು ಶೋಭಾ ಮೇಲೆ ಮುನಿಸಿಕೊಂಡಿದ್ದಾರೆ.

ಇಲ್ಲಿನ ಕ್ಯಾತಮಾರನಹಳ್ಳಿ  ನಿವಾಸಿಗಳು ಶೋಭಾ ಕರಂದ್ಲಾಜೆ ಮುಂದೆಯೇ ಆಕ್ರೋಶ ವ್ಯಕ್ತ ಪಡಿಸಿದ್ದಾರೆ . ಅಲ್ಲದೇ ದಯವಿಟ್ಟು ನಮ್ಮ ಬೀದಿಯನ್ನು ಸ್ಲಂ ಎಂದು ಕರೆಯಬೇಡಿ. ದಲಿತರ ಕೇರಿ ಎಂದು ಬೇಕಾದರೆ ಕರೆಯಿರಿ ಎಂದು ಶೋಭಾಗೆ ಮನವಿ ಮಾಡಿದ್ದಾರೆ.

ಅಲ್ಲದೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶನಗಳನ್ನು ನಾವು  ಪಾಲಿಸುತ್ತಿದ್ದೇವೆ. ನಾವು ವಾಸವಾಗಿರುವ ಸ್ಥಳಕ್ಕೆ ಸ್ಲಂ ಎನ್ನದಿರಿ ಎಂದು ಶೋಭಾ ಕರಂದ್ಲಾಜೆ ಮುಂದೆ ಯುವಕನೋರ್ವ ಮನವಿ ಮಾಡಿದ್ದಾನೆ.

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ