ಕೆಎಸ್ಆರ್’ಟಿಸಿ ಬಸ್’ಗೆ ಬೆಂಕಿ : ತಪ್ಪಿದ ಭಾರೀ ಅವಘಡ

Published : Mar 19, 2018, 07:48 AM ISTUpdated : Apr 11, 2018, 12:51 PM IST
ಕೆಎಸ್ಆರ್’ಟಿಸಿ ಬಸ್’ಗೆ ಬೆಂಕಿ : ತಪ್ಪಿದ ಭಾರೀ ಅವಘಡ

ಸಾರಾಂಶ

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ರಾರಾವಿ ಸೇತುವೆಯ ಬಳಿ ಕೆಎಸ್ಆರ್​​ಟಿಸಿ ಬಸ್​​ಗೆ ಬೆಂಕಿ ತಗುಲಿದ್ದು, ಭಾರಿ ಅನಾಹುತವೊಂದು ತಪ್ಪಿದೆ.  

ಬಳ್ಳಾರಿ : ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ರಾರಾವಿ ಸೇತುವೆಯ ಬಳಿ ಕೆಎಸ್ಆರ್​​ಟಿಸಿ ಬಸ್​​ಗೆ ಬೆಂಕಿ ತಗುಲಿದ್ದು, ಭಾರಿ ಅನಾಹುತವೊಂದು ತಪ್ಪಿದೆ.  

ಬೆಂಕಿ ಹೊತ್ತಿದ್ದ ವೇಳೆ ತಕ್ಷಣವೇ ಎಚ್ಚೆತ್ತ ಸಿಬ್ಬಂದಿ, ಪ್ರಯಾಣಿಕರು ಅವಘಡದಿಂದ ಪಾರಾಗಿದ್ದಾರೆ.

ಬೆಂಕಿ ಹತ್ತಿದ ಕೂಡಲೇ ಕೆಳಗಿಳಿದಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ