ಕೆಎಸ್ಆರ್’ಟಿಸಿ ಬಸ್’ಗೆ ಬೆಂಕಿ : ತಪ್ಪಿದ ಭಾರೀ ಅವಘಡ

By Suvarna Web DeskFirst Published Mar 19, 2018, 7:48 AM IST
Highlights

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ರಾರಾವಿ ಸೇತುವೆಯ ಬಳಿ ಕೆಎಸ್ಆರ್​​ಟಿಸಿ ಬಸ್​​ಗೆ ಬೆಂಕಿ ತಗುಲಿದ್ದು, ಭಾರಿ ಅನಾಹುತವೊಂದು ತಪ್ಪಿದೆ.  

ಬಳ್ಳಾರಿ : ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ರಾರಾವಿ ಸೇತುವೆಯ ಬಳಿ ಕೆಎಸ್ಆರ್​​ಟಿಸಿ ಬಸ್​​ಗೆ ಬೆಂಕಿ ತಗುಲಿದ್ದು, ಭಾರಿ ಅನಾಹುತವೊಂದು ತಪ್ಪಿದೆ.  

ಬೆಂಕಿ ಹೊತ್ತಿದ್ದ ವೇಳೆ ತಕ್ಷಣವೇ ಎಚ್ಚೆತ್ತ ಸಿಬ್ಬಂದಿ, ಪ್ರಯಾಣಿಕರು ಅವಘಡದಿಂದ ಪಾರಾಗಿದ್ದಾರೆ.

ಬೆಂಕಿ ಹತ್ತಿದ ಕೂಡಲೇ ಕೆಳಗಿಳಿದಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

click me!