ಸಹಪಾಠಿಯನ್ನೇ ಕೊಂದ ಭಗ್ನ ಪ್ರೇಮಿ

Published : Feb 20, 2018, 06:50 PM ISTUpdated : Apr 11, 2018, 12:35 PM IST
ಸಹಪಾಠಿಯನ್ನೇ ಕೊಂದ ಭಗ್ನ ಪ್ರೇಮಿ

ಸಾರಾಂಶ

ಪ್ರೇಮ ವೈಫಲ್ಯಕ್ಕೆ ನೊಂದು ವಿದ್ಯಾರ್ಥಿನಿಯನ್ನು ಚೂರಿ ಇರಿದು ಹತ್ಯೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದಿದೆ.

ಮಂಗಳೂರು: ಪ್ರೇಮ ವೈಫಲ್ಯಕ್ಕೆ ನೊಂದು ವಿದ್ಯಾರ್ಥಿನಿಯನ್ನು ಚೂರಿ ಇರಿದು ಹತ್ಯೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದಿದೆ.


ಬಿಎಸ್ಸಿ ವಿದ್ಯಾರ್ಥಿನಿ ಅಕ್ಷತಾ ಕೊಲೆಯಾದ ದುರ್ದೈವಿ. ಪ್ರೇಮ ವೈಫಲ್ಯದಿಂದ ಆಕ್ರೋಶಗೊಂಡು ಕಾರ್ತಿಕ್ ಈ ದುಷ್ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. 

ಸಹಪಾಠಿಯನ್ನೇ ಹತ್ಯೆಗೈದು ನಂತರ ಈತ ಆತ್ಮಹತ್ಯೆಗೆ ಯತ್ನಿಸಿದ್ದಾನೆ, ಎನ್ನಲಾಗಿದೆ. ಆಸ್ಪತ್ರೆಯಲ್ಲಿ ಕಾರ್ತಿಕ್ ಚಿಕಿತ್ಸೆ ಪಡೆಯುತ್ತಿದ್ದು, ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
 

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ