ಶ್ರೀರಂಗಪಟ್ಟಣ: ಟಿಪ್ಪು ಕಾಲದ ನಿಧಿ ಪತ್ತೆ?

Published : Mar 03, 2018, 11:36 AM ISTUpdated : Apr 11, 2018, 12:37 PM IST
ಶ್ರೀರಂಗಪಟ್ಟಣ: ಟಿಪ್ಪು ಕಾಲದ ನಿಧಿ ಪತ್ತೆ?

ಸಾರಾಂಶ

ಶ್ರೀರಂಗಪಟ್ಟಣ ಕೋಟೆಯ ಸುತ್ತಮುತ್ತ ನಿಧಿ ಸಿಕ್ಕಿದೆ ಎನ್ನುವ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ ಎಲ್ಲೆಡೆ ಜನರು ಹುಡುಕಲು ಆರಂಭಿಸಿದ್ದಾರೆ.

ಶ್ರೀರಂಗಪಟ್ಟಣ: ಇಲ್ಲಿನ ಕೋಟೆಯ ಸುತ್ತಮುತ್ತ ನಿಧಿ ಸಿಕ್ಕಿದೆ ಎನ್ನುವ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ ಎಲ್ಲೆಡೆ ಜನರು ಹುಡುಕಲು ಆರಂಭಿಸಿದ್ದಾರೆ.

ಚಿನ್ನದ ಕುಡಿಕೆ ಸಿಕ್ಕಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಜನರಲ್ಲಿ ಕುತೂಹಲ ಹೆಚ್ಚುತ್ತಿದೆ.  ಈ ವದಂತಿ ಹಿನ್ನಲೆಯಲ್ಲಿ ಶ್ರೀರಂಗಪಟ್ಟಣದ ಕೋಟೆ ಸುತ್ತಮುತ್ತ  ನಿಧಿ ಜಾಗವನ್ನು ಸಾರ್ವಜನಿಕರು ಹುಡುಕುತ್ತಿದ್ದಾರೆ. 

ಸಾಮಾಜಿಕ ಜಾಲತಾಣದಲ್ಲಿ ಚಿನ್ನದ ನಾಣ್ಯದ ಕುಡಿಕೆ ಸಿಕ್ಕಿರೋ ಫೋಟೋಗಳು ಹರಿದಾಡುತ್ತಿವೆ. 

ಇತ್ತೀಚೆಗಷ್ಟೆ ಪಟ್ಟಣದಲ್ಲಿ ಖಾಸಗಿ ಬಸ್ ನಿಲ್ದಾಣದ ಕೋಟೆ ಬಳಿ ಕಾಮಗಾರಿ ನಡೆಸಲಾಗ್ತಿತ್ತು. ಆಗ, ಟಿಪ್ಪು ಕಾಲದ  ಚಿನ್ನದ ನಾಣ್ಯದ ಕುಡಿಕೆ ಸಿಕ್ಕಿದೆ ಅನ್ನೋ ಮಾತು ಹರಿದಾಡುತ್ತಿದ್ದು, ಜನರು ನಿಧಿ ಹುಡುಕಾಟಕ್ಕೆ ಮುಗಿ ಬಿದ್ದಿದ್ದಾರೆ.
 

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ