ನಮ್ಮ ಒತ್ತಡದಿಂದಲೇ ರಾಜ್ಯ ಸರಕಾರ ಸಾಲ ಮನ್ನಾ ಮಾಡಿದ್ದು: ಎಚ್ಡಿಕೆ

Published : Feb 07, 2018, 04:02 PM ISTUpdated : Apr 11, 2018, 01:00 PM IST
ನಮ್ಮ ಒತ್ತಡದಿಂದಲೇ ರಾಜ್ಯ ಸರಕಾರ ಸಾಲ ಮನ್ನಾ ಮಾಡಿದ್ದು: ಎಚ್ಡಿಕೆ

ಸಾರಾಂಶ

'ರಾಜ್ಯ ಹಾಗೂ ಕೇಂದ್ರ ಸರಕಾರಗಳಿಗೆ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಮನಸ್ಸೇ ಇಲ್ಲ. ನಮ್ಮ ಒತ್ತಡಕ್ಕೆ ಮಣಿದು, ರಾಜ್ಯ ಸರಕಾರ ಸ್ವಲ್ಪ ಸಾಲ ಮನ್ನಾ ಮಡಿದೆ,' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯ: 'ರಾಜ್ಯ ಹಾಗೂ ಕೇಂದ್ರ ಸರಕಾರಗಳಿಗೆ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಮನಸ್ಸೇ ಇಲ್ಲ. ನಮ್ಮ ಒತ್ತಡಕ್ಕೆ ಮಣಿದು, ರಾಜ್ಯ ಸರಕಾರ ಸ್ವಲ್ಪ ಸಾಲ ಮನ್ನಾ ಮಡಿದೆ,' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಜಿಲ್ಲೆಯ ಹಲಗೂರಿನಲ್ಲಿ ಪ್ರವಾಸ ಕೈಗೊಂಡಿರುವ ಕುಮಾರಸ್ವಾಮಿ, ಪತ್ರಕರ್ತರೊಂದಿಗೆ ಮಾತನಾಡಿ, ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

'ನನ್ನ ಆರೋಗ್ಯ ಈಗಲೂ ಸರಿ ಇಲ್ಲ . ನಾನು ಪುನರ್‌ಜನ್ಮವೆತ್ತಿ ನಿಮ್ಮ ಮುಂದೆ ಬಂದಿದ್ದೇನೆ.  ನನಗೆ ಒಂದೇ ಒಂದು ಅವಕಾಶ ನೀಡಿ, ನಿಮ್ಮ ಋಣ ತೀರಿಸುವೆ'. ಎಂದಿದ್ದಾರೆ.
 

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ