ಅನಂತ ಹೆಗಡೆ ತೆಗಳಿ ಪ್ರಸಾದ್ ಹೊಗಳಿದ ಯಡಿಯೂರಪ್ಪ

Published : Jan 02, 2018, 10:01 AM ISTUpdated : Apr 11, 2018, 12:53 PM IST
ಅನಂತ ಹೆಗಡೆ ತೆಗಳಿ ಪ್ರಸಾದ್ ಹೊಗಳಿದ ಯಡಿಯೂರಪ್ಪ

ಸಾರಾಂಶ

- ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಹೆಗಡೆ ವಿರುದ್ಧ ಹರಿಹಾಯ್ದ ಯಡಿಯೂರಪ್ಪ - ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಪರ ಬ್ಯಾಟಿಂಗ್ ಮಾಡಿದ ಬಿಎಸ್‌ವೈ

ತುಮಕೂರು: ಭಾರತದ ಸಂವಿಧಾನದ ಬಗ್ಗೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವಹೇಳನಕಾರಿಯಾಗಿ ಮಾತನಾಡಿರುವುದು ಸರಿಯಲ್ಲ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ತರಾಟೆಗೆ ತೆಗೆದುಕೊಂಡಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಾದಾತ್ಮಕ ಹೇಳಿಕೆ ನೀಡದಿರುವಂತೆ ಈಗಾಗಲೇ ಹೆಗಡೆಯವರಿಗೆ ಸೂಚಿಸಲಾಗಿದೆ. ಅಲ್ಲದೇ ಅವರು ಸಂಸತ್‌ನಲ್ಲಿ ಕ್ಷಮೆಯನ್ನೂ ಕೇಳಿದ್ದಾರೆ. ಹೀಗಾಗಿ ಇದು ಮುಗಿದ ಅಧ್ಯಾಯ ಎಂದು ವಿವಾದಕ್ಕೆ ತೆರೆ ಎಳೆದರು. 

ಹಾಗೆಯೇ ಗೋ.ಮಧುಸೂದನ್ ಸಹ ಎಚ್ಚರದಿಂದ ಮಾತನಾಡಬೇಕು ಎಂದರು. 

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ