ಬಳ್ಳಾರಿಯ ವಿಎಸ್‌ಕೆ ವಿವಿಗೂ ತಟ್ಟಿದ ಕರ್ನಾಟಕ ಬಂದ್ ಎಫೆಕ್ಟ್: ಪರೀಕ್ಷೆ ಮುಂದೂಡಿಕೆ

Published : Sep 28, 2023, 11:27 AM IST
ಬಳ್ಳಾರಿಯ ವಿಎಸ್‌ಕೆ ವಿವಿಗೂ ತಟ್ಟಿದ ಕರ್ನಾಟಕ ಬಂದ್ ಎಫೆಕ್ಟ್: ಪರೀಕ್ಷೆ ಮುಂದೂಡಿಕೆ

ಸಾರಾಂಶ

ನಾಳೆ ನಡೆಯಬೇಕಿದ್ದ ಪರೀಕ್ಷೆಯನ್ನ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಮುಂದೂಡಿದೆ. ಸ್ನಾತಕ ಪದವಿಯ 2ನೇ, 4ನೇ ,5ನೇ ಹಾಗೂ 6 ನೇ ಸಮಿಸ್ಟರ್ ಪರೀಕ್ಷೆ ಮುಂದೂಡಲಾಗಿದೆ. 

ವಿಜಯನಗರ/ಬಳ್ಳಾರಿ(ಸೆ.28):  ಕರ್ನಾಟಕ ಬಂದ್‌ ಇರುವ ಹಿನ್ನಲೆಯಲ್ಲಿ ನಾಳೆ(ಸೆ.29) ರಂದು ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಿಕೆಯಾಗಿದೆ. ಈ ಮೂಲಕ ಬಳ್ಳಾರಿಯ ವಿಎಸ್‌ಕೆ ವಿವಿಗೂ ಕರ್ನಾಟಕ ಬಂದ್ ಎಫೆಕ್ಟ್ ತಟ್ಟಿದೆ. 

ನಾಳೆ ನಡೆಯಬೇಕಿದ್ದ ಪರೀಕ್ಷೆಯನ್ನ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಮುಂದೂಡಿದೆ. ಸ್ನಾತಕ ಪದವಿಯ 2ನೇ, 4ನೇ ,5ನೇ ಹಾಗೂ 6 ನೇ ಸಮಿಸ್ಟರ್ ಪರೀಕ್ಷೆ ಮುಂದೂಡಲಾಗಿದೆ. 

ಕಾವೇರಿಗಾಗಿ ಕರ್ನಾಟಕ ಬಂದ್‌: ನಾಳೆ ರೈಲು ಮಾರ್ಗದಲ್ಲಿ ಸಂಪೂರ್ಣ ವ್ಯತ್ಯಯ..!

ಸೆ.29 ರ ಬದಲಾಗಿ ಅಕ್ಟೋಬರ್ 8 ರಂದು ಪರೀಕ್ಷೆ ನಡೆಸಲು ವಿವಿ ಆಡಳಿತ ಮಂಡಳಿ ತಿರ್ಮಾನ ಕೈಗೊಂಡಿದೆ. ಉಳಿದ ಪರೀಕ್ಷೆಗಳನ್ನ ನಿಗದಿತ ವೇಳಾ ಪಟ್ಟಿಯಂತೆ ನಡಯಲಿವೆ ಎಂದು ವಿವಿ ಮಾಹಿತಿ ನೀಡಿದೆ. 

PREV
Read more Articles on
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ