'ಇನ್ನೂ ಒಂದು ತಿಂಗಳು ರಾಜ್ಯದಲ್ಲಿ ಶಾಲೆ ತೆರೆಯಲ್ಲ'

Published : Oct 07, 2020, 02:48 PM IST
'ಇನ್ನೂ ಒಂದು ತಿಂಗಳು ರಾಜ್ಯದಲ್ಲಿ ಶಾಲೆ ತೆರೆಯಲ್ಲ'

ಸಾರಾಂಶ

ಕೊರೋನಾತಂಕ ದಿನದಿನಕ್ಕೂ ಹೆಚ್ಚುತ್ತಲೆ ಇದೆ. ಪ್ರತೀ ದಿನವೂ ಸಾವಿರಾರು  ಸಂಖ್ಯೆಯಲ್ಲಿ ಪ್ರಕರಣಗಳು ಪತ್ತೆಯಾಗುತ್ತಿವೆ. ಇದರ ನಡುವೆ ಶಾಲೆ ತೆರೆಯುವ ಬಗ್ಗೆ ಸಾಕಷ್ಟು ಪ್ರಮಾಣದಲ್ಲಿ ಚರ್ಚೆಗಳಾಗುತ್ತಿದೆ

ಬೆಂಗಳೂರು (ಅ.07):  ರಾಜ್ಯದಲ್ಲಿ ಕೊರೋನಾತಂಕ ದಿನದಿನಕ್ಕೂ ಹೆಚ್ಚುತ್ತಲೆ ಇದೆ. ಪ್ರತೀ ದಿನವೂ ಸಾವಿರಾರು  ಸಂಖ್ಯೆಯಲ್ಲಿ ಪ್ರಕರಣಗಳು ಪತ್ತೆಯಾಗುತ್ತಿವೆ. 

ಇದರ ನಡುವೆ ಶಾಲೆ ತೆರೆಯುವ ಬಗ್ಗೆ ಸಾಕಷ್ಟು ಪ್ರಮಾಣದಲ್ಲಿ ಚರ್ಚೆಗಳಾಗುತಿದ್ದು,  ಕನಿಷ್ಟ ಇನ್ನೂ ಒಂದು ತಿಂಗಳು ಶಾಲೆ ತೆರೆಯುವುದಿಲ್ಲ ಎಂದು ಡಾ. ಪಾಟೀಲ್ ಓಂ ಪ್ರಕಾಶ್ ಹೇಳಿದ್ದಾರೆ. 

ತಜ್ಞರೊಂದಿಗಿನ ಶ್ರೀರಾಮುಲು ಸಭೆ ಅಂತ್ಯ: ಶಾಲಾ-ಕಾಲೇಜು ಪ್ರಾರಂಭ ಯಾವಾಗ..?

ಸದ್ಯದ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಕನಿಷ್ಠ ಒಂದು ತಿಂಗಳವರೆಗೆ ತೆರೆಯಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಶಾಲೆ ತೆರೆಯಲು ಪರವಾನಿಗೆ ನೀಡಿದೆ. ಆದರೆ ರಾಜ್ಯದಲ್ಲಿ ಶಾಲೆ ತೆರೆಯುವ ಸ್ಥಿತಿ ಇಲ್ಲ ಎಂದಿದ್ದಾರೆ. 

ಆದ್ರೆ ಪರಿಸ್ಥಿತಿ ಅವಲೋಕನೆ ಮಾಡಿ ಮುಂದಿನ‌ ನಿರ್ಧಾರ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಡಾ ಪಾಟೀಲ್ ಓಂಪ್ರಕಾಶ್ ಹೇಳಿದ್ದಾರೆ.

PREV
click me!

Recommended Stories

ಕೈಯಲ್ಲಿ ಕಾಸಿಲ್ಲ, ಹೊಟ್ಟೆಗೆ ಅನ್ನವಿಲ್ಲ; ಪಾತ್ರೆ ತೊಳೆದು ಮಗನನ್ನ ಓದಿಸಿದ ತಾಯಿ.. ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕನ ಯಶೋಗಾಥೆ
KPSC ಹಗರಣ: ಸಿಐಡಿ ಕಸ್ಟಡಿಯಲ್ಲಿ ಬಸವರಾಜ ಕನ್ನಾಳೆಗೆ ಸೊಳ್ಳೆ ಟ್ರೀಟ್‌ಮೆಂಟ್! ₹35 ಲಕ್ಷ ಡೀಲ್, 70 ಪ್ರಶ್ನೆ ಲೀಕ್!