ಕುವೆಂಪು ವಿವಿಯ ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ

Published : Sep 25, 2020, 07:35 PM IST
ಕುವೆಂಪು ವಿವಿಯ ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ

ಸಾರಾಂಶ

ಕುವೆಂಪು ವಿಶ್ವವಿದ್ಯಾಲಯದ  ಅಂತಿಮ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಬಗ್ಗೆ ವಿವಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು, (ಸೆ.25) : ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ವಿಧೇಯಕಗಳನ್ನು ವಿರೋಧಿಸಿ, ರಾಜ್ಯದ ವಿವಿಧ ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ಸೆ.28 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ

ಈ ಹಿನ್ನೆಲೆ ಕುವೆಂಪು ವಿವಿಯ ಸೆ. 28 ರಂದು ನಡೆಯಬೇಕಿದ್ದ, ಅಂತಿಮ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ. 

ಮೋದಿ ಮಾತು ಮೀರದ ಸಿಎಂ: ರೈತರ ಜೊತೆ ಸಭೆ ವಿಫಲ, ಕರ್ನಾಟಕ ಬಂದ್ ಖಚಿತ

ಮುಂದೂಡಿದ ದಿನಾಂಕವನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಸೆ.28ರಂದು ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಈ ರಾಜ್ಯಾಧ್ಯಂತ ಎಲ್ಲಾ ಸಂಘಟನೆಗಳು ಬೆಂಬಲ ನೀಡಲಿವೆ. 
 

PREV
click me!

Recommended Stories

3ನೇ ಬಾರಿ ದಿಢೀರ್​ ಲೈವ್​ನಲ್ಲಿ ಕಾಣಿಸಿಕೊಂಡು ಇನ್ನೊಂದು ದೊಡ್ಡ ಘೋಷಣೆ ಮಾಡಿದ ಪ್ರಧಾನಿ ಮೋದಿ
KPSC: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್! ಕಾಂತಕುಮಾರ್ ನಡೆಸಿದ ಹೋರಾಟಕ್ಕೆ ಕೊನೆಗೂ ಸಿಕ್ತಾ ಗೆಲುವು?