ಮುಂದಿನ ಬೇಸಿಗೆ ಕಡಿತದ ಬಗ್ಗೆ ಸಚಿವ ಸುರೇಶ್‌ ಕುಮಾರ್‌ ಕೊಟ್ರು ಮಹತ್ವದ ಸಂದೇಶ

Kannadaprabha News   | Asianet News
Published : Feb 09, 2021, 11:05 AM IST
ಮುಂದಿನ ಬೇಸಿಗೆ ಕಡಿತದ ಬಗ್ಗೆ ಸಚಿವ ಸುರೇಶ್‌ ಕುಮಾರ್‌ ಕೊಟ್ರು ಮಹತ್ವದ ಸಂದೇಶ

ಸಾರಾಂಶ

ಶಿಕ್ಷಣದಿಂದ ದೂರ ಸರಿಯುತ್ತಿರುವ ಮಕ್ಕಳು| ಬಾಲ್ಯ ವಿವಾಹದ ಸಂಖ್ಯೆಯೂ ಹೆಚ್ಚಳ| ವಿವಿಧ ಕಡೆಗಳಲ್ಲಿ ಶಿಕ್ಷಕರ ಕೊರತೆ ಇದೆ| ಈ ಕುರಿತು ವರದಿ ಪಡೆದು ನೇಮಕ ಮಾಡಿಕೊಳ್ಳಲಾಗುವುದು: ಸಚಿವ ಸುರೇಶ್‌ ಕುಮಾರ್‌| 

ಬೆಳಗಾವಿ(ಫೆ.09): ಕಳೆದ ವರ್ಷ ಕೋವಿಡ್‌ನಿಂದಾಗಿ ಶಾಲಾ ವಾರ್ಷಿಕ ಅವಧಿಯಲ್ಲಿ ಕಡಿತವಾಗಿದ್ದು, ಮುಂಬರುವ ಬೇಸಿಗೆ ರಜೆ ದಿನಗಳನ್ನು ಕಡಿತ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಹೇಳಿದ್ದಾರೆ. 

ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ಸಕಾಲಕ್ಕೆ ಶಾಲಾ, ಕಾಲೇಜು ಪ್ರಾರಂಭ ಮಾಡದ ಹಿನ್ನೆಲೆಯಲ್ಲಿ ಶಿಕ್ಷಣದಿಂದ ಮಕ್ಕಳು ದೂರ ಸರಿಯುತ್ತಿದ್ದಾರೆ. ಅಲ್ಲದೆ ಬಾಲ್ಯ ವಿವಾಹದ ಸಂಖ್ಯೆಯೂ ಹೆಚ್ಚಳವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. 

ಫೆ. 15 ರಿಂದ 5 ರಿಂದ 8 ನೇ ತರಗತಿ ಶಾಲೆಗಳು ಪ್ರಾರಂಭ.?

ವಿವಿಧ ಕಡೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಈ ಕುರಿತು ವರದಿ ಪಡೆದು ನೇಮಕ ಮಾಡಿಕೊಳ್ಳಲಾಗುವುದು ಎಂದಿದ್ದಾರೆ. 

PREV
click me!

Recommended Stories

Karnataka CET 2026 : ಸಿಇಟಿ-2026 ಪ್ರವೇಶ ಪತ್ರ ಬಿಡುಗಡೆ ಮಾಡಿದ ಪರೀಕ್ಷಾ ಪ್ರಾಧಿಕಾರ
ಮಗಳ ಕನಸಿಗೆ ರೆಕ್ಕೆ ಕಟ್ಟಿದ ತಂದೆ: ಪೊಲೀಸ್ ಇಲಾಖೆಗೆ ಆಯ್ಕೆಯಾದ ಸಂಭ್ರಮದಲ್ಲಿ ಅಪ್ಪನನ್ನೇ ಹೊತ್ತು ಕುಣಿದ ಸುಮೇಧಾ!