ಶಾಲೆ ತೆರೆಯಬೇಕೆ?  ನಾಯಕರು ಕೊಟ್ಟ ಅದ್ಭುತ ಸಲಹೆಗೆ ತಲೆಬಾಗಲೇಬೇಕು!

Published : Oct 09, 2020, 09:52 PM IST
ಶಾಲೆ ತೆರೆಯಬೇಕೆ?  ನಾಯಕರು ಕೊಟ್ಟ ಅದ್ಭುತ ಸಲಹೆಗೆ ತಲೆಬಾಗಲೇಬೇಕು!

ಸಾರಾಂಶ

ಶಾಲೆ ಆರಂಭ ಬೇಕೋ? ಬೇಡವೋ? / ವಿವಿಧ ನಾಯಕರು  ಹೇಳುವುದು ಏನು?/ ಶಾಲೆ ಆರಂಭವಾದರೆ ಯಾವೆಲ್ಲ ಸಮಸ್ಯೆ ಎದುತರಾಗಬಹುದು/ ವಿಪಕ್ಷ ನಾಯಕ ಸಿದ್ದರಾಮಯ್ಯ ಏನು ಹೇಳುತ್ತಾರೆ?

ಬೆಂಗಳೂರು (ಅ. 09)  ಶಾಲೆ ಆರಂಭ ಮಾಡಬೇಕೆ? ಬೇಡವೇ? ಎಂಬ  ಬಹುದೊಡ್ಡ ಚರ್ಚೆ ನಡೆದು ಕೊನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆಯನ್ನು ನೀಡಿದ್ದಾರೆ. ನಮಗೆ ಮಕ್ಕಳ ಆರೋಗ್ಯವೇ ಮುಖ್ಯ ಸದ್ಯಕ್ಕೆ ಶಾಲೆ ಆರಂಭದ ಯೋಚನೆ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಶಾಲೆ ಆರಂಭ ಬೇಡವೇ ಬೇಡ ಎಂಬ ಅಭಿಪ್ರಾಯ ಆಡಳಿತದಲ್ಲಿರುವ ಬಿಜೆಪಿಯ ಮುಖಂಡರಿಂದಲೂ ವ್ಯಕ್ತವಾಗಿದೆ. ಹಾಗಾದರೆ ಯಾವ  ನಾಯಕರು ಏನು ಹೇಳಿದರು ನೋಡಿಕೊಂಡು ಬರೋಣ 'ಆರೋಗ್ಯವೇ ಭಾಗ್ಯ, ಶಾಲೆ ಬೇಡ ಎಂಬ ಮಾತನ್ನು ಎಲ್ಲರೂ ಪುನರ್ ಉಚ್ಚಾರ ಮಾಡಿದ್ದಾರೆ.

"

"

 

"

"

"

 

"

PREV
click me!

Recommended Stories

ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆಯಡಿ ತರಬೇತಿಯಾದ ಮಂಗಳೂರಿನ 15200 ಅಭ್ಯರ್ಥಿಗಳಲ್ಲಿ ಕೇವಲ 8.45%ಗೆ ಮಾತ್ರ ಜಾಬ್!
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿಜ್ಞಾನ ಹಬ್ಬ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಪ್ರಯತ್ನ