ರಾಯಚೂರು: ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ಸಿಂಧ​ನೂ​ರಿನ ಶಿಕ್ಷಕ

Published : Jun 16, 2023, 01:54 PM IST
ರಾಯಚೂರು: ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ಸಿಂಧ​ನೂ​ರಿನ ಶಿಕ್ಷಕ

ಸಾರಾಂಶ

ಸರ್ಕಾರ ವಿದ್ಯಾಗಮ ಯೋಜನೆ ಜಾರಿಗೊಳಿ ಜಾಗೃತಿ ಮೂಡಿಸುವ ನಿಟ್ಟಿ​ನ​ಲ್ಲಿ 19 ನಿಮಿಷ 37 ಸೆಕೆಂಡ್‌ ಕಿರುಚಿತ್ರವನ್ನು ನಿರ್ಮಿ​ಸಿ​ದ್ದ​ ಶಂಕರದೇವರು ಹಿರೇಮಠ. ಪರಿ​ಣಾ​ಮ​ಕಾ​ರಿ​ಯಾಗಿ ಮೂಡಿ​ಬಂದ ಈ ಕಿರು​ಚಿ​ತ್ರ​ಕ್ಕೆ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ಸ್ಥಾನ ಸಿಕ್ಕಿದೆ.

ಸಿಂಧನೂರು(ಜೂ.16):  ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಶಿಕ್ಷಕ ಶಂಕರದೇವರು ಹಿರೇಮಠ ಹೆಸರು ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ಸೇರ್ಪಡೆಯಾಗಿದೆ ಎಂದು ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ ಮುಖ್ಯಸ್ಥ ಡಾ.ಬಿಶ್ವಾಸ ಸ್ವರೂಪರಾಯ ಚೌದರಿ ತಿಳಿಸಿದ್ದಾರೆ.

ದುಗ್ಗಮ್ಮನಗುಂಡ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶಂಕರದೇವರು ಹಿರೇಮಠ ಲಾಕ್‌ಡೌನ್‌ ಸಮಯದಲ್ಲಿ ತಾತ್ಕಾಲಿಕವಾಗಿ ಮುಚ್ಚಿದ್ದ ಶಾಲೆಗಳು ಪುನರಾರಂಭವಾದಾಗ ಪಾಲಕರು ವಿದ್ಯಾರ್ಥಿಗಳನ್ನು ಶಾಲೆಗೆ ಕಳಿಸಲು ಹಿಂದೇಟು ಹಾಕುತ್ತಿದ್ದರು. 

ವಿದ್ಯಾರ್ಥಿಗಳ ಪ್ರಾಣಕ್ಕೆ ಕುತ್ತು ತರುತ್ತಿದೆ ಬಸ್‌ ಪ್ರಯಾಣ

ಆ ಸಮಯದಲ್ಲಿ ಸರ್ಕಾರವು ವಿದ್ಯಾಗಮ ಯೋಜನೆ ಜಾರಿಗೊಳಿ ಜಾಗೃತಿ ಮೂಡಿಸುವ ನಿಟ್ಟಿ​ನ​ಲ್ಲಿ 19 ನಿಮಿಷ 37 ಸೆಕೆಂಡ್‌ ಕಿರುಚಿತ್ರವನ್ನು ನಿರ್ಮಿ​ಸಿ​ದ್ದ​ರು. ಪರಿ​ಣಾ​ಮ​ಕಾ​ರಿ​ಯಾಗಿ ಮೂಡಿ​ಬಂದ ಈ ಕಿರು​ಚಿ​ತ್ರ​ಕ್ಕೆ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ಸ್ಥಾನ ಸಿಕ್ಕಿದೆ.

PREV
Read more Articles on
click me!

Recommended Stories

ದೇಶದ ನಂಬರ್ 1 ಶಿಕ್ಷಣ ಸಂಸ್ಥೆ IISc ನಲ್ಲಿ ಭದ್ರತಾ ಹುದ್ದೆ, SSLC ಪಾಸಾದವರಿಗೆ ಸುವರ್ಣಾವಕಾಶ!
ಒಳ್ಳೆ ರಿಸಲ್ಟ್‌ಗಾಗಿ ಶಿಕ್ಷಕರಿಂದ್ಲೇ ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆ ಲೀಕ್