ರಾಮ ಮಂದಿರ, ರೈತರಿಗೆ ಶೂನ್ಯ ಬಡ್ಡಿದರದಲ್ಲಿ 1 ಲಕ್ಷ ಸಾಲ: ಬಿಜೆಪಿ ಪ್ರಣಾಳಿಕೆ!

By nikhil vkFirst Published Apr 8, 2019, 12:32 PM IST
Highlights

2019ರ ಲೋಕಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ| ಹಿಂದುತ್ವದ ಅಜೆಂಡಾ ಮೊರೆ ಹೋದ ಬಿಜೆಪಿ| ರಾಮ ಮಂದಿರ ನಿರ್ಮಾಣದ ಭರವಸೆ ನೀಡಿದ ಬಿಜೆಪಿ| ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿ ಮಂದಿರ ನಿರ್ಮಾಣದ ಭರವಸೆ| ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಮಿಯತ್ ಶಾ| ರೈತರಿಗೆ ಶೂನ್ಯ ಬಡ್ಡಿದರದಲ್ಲಿ 1 ಲಕ್ಷ ರೂ ಸಾಲ| ಗ್ರಾಮೀಣ ವಿಕಾಸಕ್ಕೆ 25 ಲಕ್ಷ ಕೋಟಿ ರೂ.ಮೀಸಲು| ಏನುಂಟು, ಏನಿಲ್ಲ ಬಿಜೆಪಿ ಪ್ರಣಾಳಿಕೆಯಲ್ಲಿ?|

click me!