ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್‌ ಸೋಲೊಪ್ಪಿಗೆ?

Published : May 23, 2019, 08:25 AM IST
ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್‌ ಸೋಲೊಪ್ಪಿಗೆ?

ಸಾರಾಂಶ

ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಇದೇ ಸಂದರ್ಭದಲ್ಲಿ ಯಾರಿಗೆ ಸೋಲು ಯಾರಿಗೆ ಗೆಲುವು ಎನ್ನುವ ಕುತೂಹಲ ಗರಿಗೆದರಿದೆ. 

ಜೈಪುರ: ಚುನಾವಣೋತ್ತರ ಸಮೀಕ್ಷೆಗಳು ಎನ್‌ಡಿಎ ಗೆಲುವಿನ ಭವಿಷ್ಯ ನುಡಿದಿರುವ ಬೆನ್ನಲ್ಲೇ, ಲೋಕಸಭೆ ಚುನಾವಣೆಯ ಫಲಿತಾಂಶ ಏನೇ ಬಂದರೂ ಅದನ್ನು ನಾವು ವಿಧೇಯತೆಯಿಂದ ಒಪ್ಪಿಕೊಳ್ಳುವುದಾಗಿ ಹಿರಿಯ ಕಾಂಗ್ರೆಸ್ಸಿಗ, ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ ಹೇಳಿದ್ದಾರೆ. 

ಅವರ ಈ ಹೇಳಿಕೆ ಫಲಿತಾಂಶ ಪ್ರಕಟಕ್ಕೂ ಮುನ್ನವೇ ಕಾಂಗ್ರೆಸ್‌ ಸೋಲೊಪ್ಪಿಕೊಂಡಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ. 

ಚುನಾವಣೋತ್ತರ ಸಮೀಕ್ಷೆಗಳು, ರಾಜಸ್ಥಾನದಲ್ಲೂ ಬಿಜೆಪಿ ಕ್ಲೀನ್‌ಸ್ವೀಪ್‌ ಮಾಡಲಿದೆ ಎಂದು ಹೇಳಿವೆ. ಅದರ ಬೆನ್ನಲ್ಲೇ ಗೆಹ್ಲೋಟ್‌ ಈ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!