ಬಿಜೆಪಿ ಶಾಸಕ‌ CT ರವಿ ವಿರುದ್ಧ ದೂರು ದಾಖಲು

Published : Apr 13, 2019, 06:06 PM ISTUpdated : Apr 13, 2019, 06:08 PM IST
ಬಿಜೆಪಿ ಶಾಸಕ‌ CT ರವಿ ವಿರುದ್ಧ ದೂರು ದಾಖಲು

ಸಾರಾಂಶ

ಚಿಕ್ಕಮಗಳೂರು-ಉಡುಪಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಪ್ರಚಾರದ ಭಾಷಣದ ವೇಳೆ‌ ಯಡವಟ್ಟು ಮಾಡಿಕೊಂಡಿಕೊಂಡಿದ್ದ  ಶಾಸಕ ಸಿ.ಟಿ ರವಿ ವಿರುದ್ಧ ದೂರು ದಾಖಲಾಗಿದೆ.

ಚಿಕ್ಕಮಗಳೂರು, [ಏ.13]: ಮತದಾರರ ಬಗ್ಗೆ ಅವಹೇಳನಕಾರಿ ಭಾಷಣ ಹಿನ್ನೆಲೆ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಶಾಸಕ ಸಿ.ಟಿ. ರವಿ ವಿರುದ್ಧ ದೂರು ದಾಖಲಾಗಿದೆ.

ಚಿಕ್ಕಮಗಳೂರು-ಉಡುಪಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಪ್ರಚಾರದ ಭಾಷಣದ ವೇಳೆ ಬಿಜೆಪಿಗೆ ಮತ ಹಾಕದವರು ತಾಯಿಗಂಡರು ಎಂದು ಸಿ.ಟಿ ರವಿ ಹೇಳಿದ್ದಾರೆ. 

ಈ ಹೇಳಿಕೆ ವಿರುದ್ಧ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯದರ್ಶಿ ಶಿರಾಜ್ ಹುಸೈನ್ ಎನ್ನುವರು ಸ್ಥಳೀಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!