ದರ್ಶನ್​ ಕಾರ್​​ ಮೇಲೆ ಕಲ್ಲು ತೂರಾಟ, ಲಾಠಿ ಬೀಸಿದ ಪೊಲೀಸ್ರು..!

Published : Apr 04, 2019, 09:12 PM IST
ದರ್ಶನ್​ ಕಾರ್​​ ಮೇಲೆ ಕಲ್ಲು ತೂರಾಟ, ಲಾಠಿ ಬೀಸಿದ ಪೊಲೀಸ್ರು..!

ಸಾರಾಂಶ

ದರ್ಶನ್ ಕಾರಿನ ಮೇಲೆ ಕಲ್ಲು ತೂರಿದ ಜೆಡಿಎಸ್ ಕಾರ್ಯಕರ್ತರು| ಪೊಲೀಸರ ಮಧ್ಯ ಪ್ರವೇಶ. ಗುಂಪು ಚದುರಿಸಲು ಲಾಠಿ ಬೀಸಿದ ಪೊಲೀಸರು ನಾಗಮಂಗಲದ ಅಂಚೆ ಚಿಟ್ಟನಹಳ್ಳಿಯಲ್ಲಿ ಸುಮಲತಾ ಪರ ದರ್ಶನ್ ಪ್ರಚಾರ ನಡೆಸುವಾಗ ಘಟನೆ.

ಮಂಡ್ಯ, [ಏ.04]: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​ ಪರ ನಾಗಮಂಗಲ ತಾಲೂಕಿನಲ್ಲಿ ಪ್ರಚಾರ ಕೈಗೊಂಡಿದ್ದ ದರ್ಶನ್ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ.

 ದರ್ಶನ್ ಇಂದಿನ ಪ್ರಚಾರಕಾರ್ಯ ಮುಗಿಸಿ ಮೈಸೂರಿನತ್ತ ತೆರಳುವಾಗ ನಾಗಮಂಗಲ ತಾಲೂಕಿನ ಅಂಚೆಚಿಟ್ಟನಹಳ್ಳಿಯಲ್ಲಿ ಜೆಡಿಎಸ್ ಕಾರ್ಯಕರ್ತರು ಕಲ್ಲು ಎಸೆದಿದ್ದಾರೆ. 

ಇದ್ರಿಂದ ದರ್ಶನ್ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಮಧ್ಯೆ ಪ್ರವೇಶಿಸಿ ಗುಂಪು ಚದುರಿಸಲು ಲಾಠಿ ಬೀಸಿದರು. ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ. 

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!