ಮಂಡ್ಯದಲ್ಲೇ ಠಿಕಾಣಿ ಹೂಡಿದ HDKಯಿಂದ ಮಾಸ್ಟರ್ ಸ್ಟ್ರೋಕ್

Published : Mar 24, 2019, 08:37 PM ISTUpdated : Mar 24, 2019, 08:39 PM IST
ಮಂಡ್ಯದಲ್ಲೇ ಠಿಕಾಣಿ ಹೂಡಿದ HDKಯಿಂದ ಮಾಸ್ಟರ್ ಸ್ಟ್ರೋಕ್

ಸಾರಾಂಶ

ಮಂಡ್ಯ ಅಖಾಡ ರಂಗೇರುತ್ತಿದ್ದಂತೆ ಸಿಎಂ ಕುಮಾರಸ್ವಾಮಿ ಸ್ವತಃ ಅಖಾಡಕ್ಕೆ ಇಳಿದಿದ್ದು ಸುಮಲತಾಗೆ ಬೆಂಬಲ ಕೋರಿದ್ದವರನ್ನೇ ಸೆಳೆಯಲು ಆರಂಭಿಸಿಸಿದ್ದಾರೆ.

ಮಂಡ್ಯ[ಮಾ. 24]  ಸುಮಲತಾ ಬೆಂಬಲ‌ ಕೋರಿದ್ದವರನ್ನೇ ಸೆಳೆಯುತ್ತಿರುವ ಸಿಎಂ ಕುಮಾರಸ್ವಾಮಿ ತಮ್ಮ ಕಡೆ ಸೆಳೆಯುತ್ತಿದ್ದಾರೆ. ಬಿಜೆಪಿ ಮುಖಂಡ ಬಿ. ಶಿವಲಿಂಗಯ್ಯ ಜೆಡಿಎಸ್ ಸೇರ್ಪಡೆ ಸಾಧ್ಯತೆ ಹೆಚ್ಚಾಗಿದೆ.

ಶಿವಲಿಂಗಯ್ಯ ಭೇಟಿ ಬಳಿಕ ಪಕ್ಷಕ್ಕೆ ಅಧಿಕೃತವಾಗಿ ಸೇರಿಸಿಕೊಳ್ಳುವ ಬಗ್ಗೆ ಎಚ್ ಡಿಕೆ ಚಿಂತನೆ ನಡೆಸಿದ್ದಾರೆ ಕಳೆದೊಂದು ವಾರದಹಿಂದೆ ಸುಮಲತಾ ಶಿವಲಿಂಗಯ್ಯ ನಿವಾಸಕ್ಕೆ ಭೇಟಿ ನೀಡಿ ಬೆಂಬಲ‌ಕೋರಿದ್ದರು.  ಈ ವೇಳೆ ಸುಮಲತಾಗೆ ಬೆಂಬಲ ನೀಡುವ ಭರವಸೆಯನ್ನು ಶಿವಲಿಂಗಯ್ಯ ನೀಡಿದ್ದರು.

ಮನೆ ಮೇಲೆ ಕಲ್ಲು ಹೊಡೆಯುವ ಆಟ ನಡೆಯದು!

ಇದೀಗ ಸಿಎಂ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾಗಲು ಶಿವಲಿಂಗಯ್ಯ ಮುಂದಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದ್ದು ತಂತ್ರ-ಪ್ರತಿತಂತ್ರಗಳು ಜೋರಾಗಿಯೇ ನಡೆದಿವೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!