ಸಿಗದ ಬಿಜೆಪಿ ಟಿಕೆಟ್ : ಮುನಿಸಿಕೊಂಡ ನಾಯಕರ ರಹಸ್ಯ ಸಭೆ

Published : Apr 03, 2019, 10:40 AM IST
ಸಿಗದ ಬಿಜೆಪಿ ಟಿಕೆಟ್ : ಮುನಿಸಿಕೊಂಡ ನಾಯಕರ ರಹಸ್ಯ ಸಭೆ

ಸಾರಾಂಶ

ಚಿತ್ರದುರ್ಗ ಕ್ಷೇತ್ರದಿಂದ ಭೋವಿ ಸಮಾಜಕ್ಕೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬಿಜೆಪಿಯೊಂದಿಗೆ ಮುನಿಸಿಕೊಂಡಿರುವ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು ಮಂಗಳವಾರ ಸಮಾಜದ ಮುಖಂಡರ ಸಭೆ ರಹಸ್ಯ ಸಭೆ ನಡೆಸಿದ್ದಾರೆ.  

ಚಿತ್ರದುರ್ಗ: ಚಿತ್ರದುರ್ಗ ಕ್ಷೇತ್ರದಿಂದ ಭೋವಿ ಸಮಾಜಕ್ಕೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬಿಜೆಪಿಯೊಂದಿಗೆ ಮುನಿಸಿಕೊಂಡಿರುವ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು ಮಂಗಳವಾರ ಸಮಾಜದ ಮುಖಂಡರ ಸಭೆ ರಹಸ್ಯ ಸಭೆ ನಡೆಸಿದರು. 

ಲೋಕಸಭಾ ಚುನಾವಣೆ ಯಲ್ಲಿ ಯಾರನ್ನು ಬೆಂಬಲಿಸಬೇಕು ಎನ್ನುವ ಕುರಿತು ಮಹತ್ವದ ನಿರ್ಣಯ ಕೈಗೊಳ್ಳಲಾಯಿತು. ಆದರೆ, ಸಮಾಜ ಕೈಗೊಂಡಿರುವ ನಿರ್ಣಯ ಯಾವುದು ಎಂಬ ಬಗ್ಗೆ ಮಾತ್ರ ಬಹಿರಂಗಪಡಿಸಿಲ್ಲ. 

ಸಭೆ ನಂತರ ಗುರುಪೀಠದಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗುತ್ತಿತ್ತು. ಆದರೆ, ಮಂಗಳವಾರ ಅಂತಹ ಯಾವುದೇ ಪ್ರಕಟಣೆಗಳು ಹೊರಬಿದ್ದಿಲ್ಲ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!