
ದರ್ಶನ್ ಪಾತ್ರದ ಇಂಟ್ರೋಡಕ್ಷನ್ ಸಾಂಗ್ ನಂತರ ಮತ್ತೊಂದು ಲಿರಿಕಲ್ ಸಾಂಗ್ ಸೋಷಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ಸುಯೋಧನ ಹಾಗೂ ಭಾನುಮತಿಯರ ಪ್ರೀತಿ-ಪ್ರೇಮ-ಪ್ರಣಯ ಗೀತೆ ಎನ್ನುವುದೇ ವಿಶೇಷ.
ದರ್ಶನ್ ಅಭಿಮಾನಿ ಬೆನ್ನ ಮೇಲೆ ದುರ್ಯೋಧನ ಟ್ಯಾಟೋ
ದುರ್ಯೋಧನನ ಪಾತ್ರದಲ್ಲಿ ದರ್ಶನ್ ಗತ್ತು, ಗಾಂಭೀರ್ಯ ತೋರುವ ಹಾಡು ಕೆಲವೇ ಗಂಟೆಗಳಲ್ಲಿ ವೈರಲ್ ಆಗಿತ್ತು. ಇದೀಗ ದುರ್ಯೋಧನನ ಪ್ರೇಮ ಪರ್ವದ ಹಾಡು ಕೂಡ ಅಷ್ಟೇ ಪ್ರಸಿದ್ಧವಾಗಿದೆ. ಚಾರು ತಂತಿ ನಿನ್ನ ತನುವು ...ನುಡಿಸ ಬರುವೆನು ದಿನಾ..ಎಂಬ ಸೊಗಸಾದ ಡಾ.ನಾಗೇಂದ್ರಪ್ರಸಾದ್ ಬರೆದ ಸಾಹಿತ್ಯಕ್ಕೆ ವಿ.ಹರಿಕೃಷ್ಣ ಸಂಗೀತವಿದೆ. ಸೋನು ನಿಗಮ್ ಹಾಗೂ ಶ್ರೇಯಾ ಘೋಷಾಲ್ ಹಾಡಿದ್ದಾರೆ. ಸಾಹಿತ್ಯಕ್ಕೆ ತಕ್ಕಂತೆ ಅದನ್ನು ವೈಭವಯುತವಾಗಿ ಚಿತ್ರೀಕರಿಸಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.