ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಜಾರ್ ನಟನಿಗೆ ಪ್ರಾಂಕ್!

Published : Feb 03, 2019, 12:15 PM ISTUpdated : Feb 03, 2019, 01:33 PM IST
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಜಾರ್ ನಟನಿಗೆ ಪ್ರಾಂಕ್!

ಸಾರಾಂಶ

ಹೊಸ ಸಿನಿಮಾ ನಟರಿಗೆ ಪ್ರೋತ್ಸಾಹ ನೀಡಿ ಬೆಂಬಲ ನೀಡುತ್ತಿರುವ ದರ್ಶನ್ ’ಬಜಾರ್’ ಚಿತ್ರನಟ ಧನ್ವೀರ್‌ಗೆ ರಿಲೀಸ್‌ಗೂ ಮುನ್ನ ಕರೆ ಮಾಡಿ ಪ್ರಾಂಕ್ ಮಾಡಿದ್ದಾರೆ.

ಸ್ಯಾಂಡಲ್‌ವುಡ್‌ ’ಬಜಾರ್’ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ರಿಲೀಸ್‌ಗೂ ಮುನ್ನ ಧನ್ವೀರ್‌ಗೆ ದರ್ಶನ್ ಕಾಲ್ ಮಾಡಿ ಏನ್ ಮಾತನಾಡಿದ್ದಾರೆ ಗೊತ್ತಾ?

 

ಸಿನಿಮಾ ರಿಲೀಸ್ ಆಗುವ ಹಿಂದಿನ ದಿನ ಧನ್ವೀರ್ ಗೆ ಅಪರಿಚಿತ ನಂಬರ್‌ನಿಂದ ಕಾಲ್‌ವೊಂದು ಬಂದಿತ್ತು ಅದರಲ್ಲಿ "ನಾನು ನಿಮ್ಮ ಕಟ್ಟಾ ಅಭಿಮಾನಿ. ನಾಳೆ ಸಿನಿಮಾ ರಿಲೀಸ್ ಆಗ್ತಿದೆ. ಭಯಪಟ್ಕೋಬೇಡಿ. ಎಲ್ಲಾ ಥಿಯೇಟರ್ ಗೂ ಭೇಟಿ ಕೊಡಿ, ಎಲ್ಲಾ ಒಳ್ಳೆದಾಗುತ್ತದೆ" ಎಂದು ಮಾತನಾಡಿದ ಕೆಲ ಸಮಯದ ನಂತರ ಧ್ವನಿ ಕೇಳಿ ಅದು ದರ್ಶನ್ ಎಂದು ತಿಳಿಯಿತು ಎಂದು ಧನ್ವೀರ್ ಹೇಳಿದ್ದಾರೆ.

 

'ಬಜಾರ್' ಬಿಡುಗಡೆ ದಿನ ಧನ್ವೀರ್ ದರ್ಶನ್ ಮನೆಗೆ ಭೇಟಿ ನೀಡಿದ ನಂತರವೇ ಕೆಜಿ ರಸ್ತೆಯಲ್ಲಿರುವ ಮುಖ್ಯ ಚಿತ್ರಮಂದಿರಕ್ಕೆ ಭೇಟಿ ನೀಡಿದರು.

ಸಿಂಪಲ್ ಸುನಿ "ಬಜಾರ್" ಚಿತ್ರದಲ್ಲಿ ಅದಿತಿ ಪಾತ್ರವೇನು ಗೊತ್ತಾ?

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ: ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್
ಶಾರುಖ್ ಪುತ್ರ ಆರ್ಯನ್ ಖಾನ್ ಕನ್ನಡಿಗರ ಜೊತೆ ಅಸಭ್ಯ ವರ್ತನೆ ಮಾಡಿಲ್ಲ: ಸಚಿವ ಜಮೀರ್ ಪುತ್ರ ಹೇಳಿದ್ದೇನು?