
ಬೆಂಗಳೂರು (ಸೆ. 23): ಶಿವಣ್ಣ- ರಮೇಶ್ ಅರವಿಂದ್ ಕಾಂಬಿನೇಶನ್ ನಲ್ಲಿ ಮೂಡಿ ಬಂದ ನಮ್ಮೂರ ಮಂದಾರ ಹೂವೆ ಚಿತ್ರವನ್ನು ಯಾರು ಮರೆಯಲು ಸಾಧ್ಯವಿದೆ ಹೇಳಿ. ಅದರಲ್ಲೂ ಯಾಣವನ್ನಂತೂ ಮರೆಯಲು ಸಾಧ್ಯವೇ ಇಲ್ಲ. ತುಂಬಾ ಅದ್ಭುತವಾಗಿ ಯಾಣವನ್ನು ತೋರಿಸಿದ್ದಾರೆ.
20 ವರ್ಷಗಳ ನಂತರ ರಮೇಶ್ ಅರವಿಂದ್ ಯಾಣಕ್ಕೆ ಬರುತ್ತಿದ್ದಾರೆ. ನಮ್ಮೂರ ಮಂದಾರ ಹೂವೆ ಚಿತ್ರದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಮತ್ತೊಮ್ಮೆ ಓ ಹೋಯ್ ಎಂದು ಯಾಣದಲ್ಲಿ ನಿಂತು ಕೂಗಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.