ಕಾವೇರಿ ಗಲಭೆ ಹಾಗೂ ಅಭಿಮಾನಿಯೊಬ್ಬನಿಗೆ ಉತ್ತರಿಸಿದ ಕಿಚ್ಚ

Published : Sep 12, 2016, 12:16 PM ISTUpdated : Apr 11, 2018, 12:40 PM IST
ಕಾವೇರಿ ಗಲಭೆ ಹಾಗೂ ಅಭಿಮಾನಿಯೊಬ್ಬನಿಗೆ ಉತ್ತರಿಸಿದ ಕಿಚ್ಚ

ಸಾರಾಂಶ

ಬೆಂಗಳೂರು(ಸೆ.12): ರಾಜ್ಯದಾದ್ಯಂತ  ಕಾವೇರಿ ಕಿಚ್ಚು  ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಶಾಂತಿ ಕಾಪಾಡಿ ಎಂದು  ನಟ ಸುದೀಪ್  ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ. ಕಾಶ್ಮೀರದಲ್ಲಿ  ಹೆಬ್ಬುಲಿ ಸಿನಿಮಾ ಶೂಟಿಂಗ್'ನಲ್ಲಿ ರುವ ಸುದೀಪ್ ' ನಮಗೆ ನ್ಯಾಯ ಬೇಕು. ಆದರೆ, ಹೀಗೆ  ಹಿಂಸೆ ಮಾಡಬೇಡಿ. ಪ್ರಚೋದನಕಾರಿ ಸಾಲುಗಳನ್ನ ಬರೀಬೇಡಿ ಎಂದು  ಟ್ವೀಟ್ ಮಾಡಿದ್ದಾರೆ.  `

ಅಭಿಮಾನಿಯ  ಆಕ್ರೋಶಕ್ಕೆ ಉತ್ತರಿಸಿದ ಕಿಚ್ಚ

ಶಾಂತಿ ಕಾಪಾಡಿ ಎಂದು ಟ್ವೀಟ್ ಮಾಡಿದಾಗ ಅಭಿಮಾನಿಯೊಬ್ಬ ಆಕ್ರೋಶ ವ್ಯಕ್ತಪಡಿಸಿದಾಗ 'ನಮಗೆ ಅನ್ಯಾಯ ಆಗಿದೆ. ನ್ಯಾಯ ಬೇಕು. ಹೀಗೆ ಹಿಂಸೆಗೆ ಇಳಿಯೋದರಿಂದ ಹಿಂಸೆ ಹೆಚ್ಚಾಗುತ್ತದೆ. ಅದಕ್ಕೆ ಯಾರೂ ಪ್ರಚೋದನಕಾರಿ ಸಾಲುಗಳನ್ನು ಹಾಕಬೇಡಿ' ಎಂದು ಪ್ರತಿಕ್ರಿಯಿಸಿದ್ದಾರೆ  ಸುದೀಪ್.

ಅವರು ಟ್ವೀಟ್ ಮಾಡಿರುವ ಲಿಂಕ್ ನೋಡಬೇಕಾದರೆ ಕೆಳಗಿನ ಕೊಂಡಿಯನ್ನು ಕ್ಲಿಕ್ ಮಾಡಿ

https://twitter.com/KicchaSudeep

 

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Record Breaking Collection.. ಬಾಲಯ್ಯರ 'ಅಖಂಡ 2' ಚಿತ್ರದ ಮೊದಲ ದಿನದ ಗಳಿಕೆ ಇಷ್ಟೊಂದು ಕೋಟಿನಾ?
ಬಾಲಿವುಡ್‌ನ ಇಬ್ಬರು ಸ್ಟಾರ್‌ಗಳ ಬಗ್ಗೆ ಜೋರಾದ ಚರ್ಚೆ.. 'ಯಾರದೂ ತಪ್ಪಲ್ಲ ಯಾರದೂ ಸರಿಯಲ್ಲ' ಅಂತಿರೋದ್ಯಾಕೆ?