
ನಟಿ, ನಿರುಪಕಿ ಅನುಪಮಾ ಗೌಡ ಕನ್ನಡದ ಕೋಗಿಲೆಯಿಂದ ಹೊರಬಂದ ಬಳಿಕ ಕಿರುಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.
ಇವರು ಹೊಸಬರ ಜೊತೆ ಸೇರಿಕೋಂಡು ಹೀಗೆಂದೂ ಆಗದಿರಲಿ ಎನ್ನುವ ಶಾರ್ಟ್ ಮೂವಿ ಮಾಡಿದ್ದಾರೆ. ಇದು ಸಾಮಾಜಿಕ ಜಾಗೃತಿ ಮೂಡಿಸುವ ಕಿರುಚಿತ್ರವಾಗಿದ್ದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.
ಸುದೀಪ್ ಶೆಟ್ಟಿ ಹಾಗೂ ಭರತ್ ಆ ವಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.