
ಮೈಸೂರು (ಆ. 04): ನಟಿ ನಿಧಿ ಸುಬ್ಬಯ್ಯ ಮೈಸೂರು ಅರಮನೆ ದರ್ಬಾರ್ ಹಾಲ್ ಒಳಗೆ ಫೋಟೋ ಶೂಟ್ ಮಾಡಿಸಿಕೊಂಡು ವಿವಾದಕ್ಕೆ ಗ್ರಾಸವಾಗಿದ್ದಾರೆ.
ದರ್ಬಾರ್ ಹಾಲ್ ಒಳಗೆ ಫೋಟೋ ಶೂಟ್ ಮಾಡಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶವಿಲ್ಲ, ಸೆಲಬ್ರಿಟಿಗಳಿಗೆ ಮಾತ್ರ ಯಾಕೆ ಅವಕಾಶ ಎಂದು ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಸ್ಪಷ್ಟೀಕರಣಕ್ಕಾಗಿ ಸುವರ್ಣ ನ್ಯೂಸ್ ಅಲ್ಲಿನ ಮುಖ್ಯ ಕಾರ್ಯದರ್ಶಿಯನ್ನು ಮಾತನಾಡಿಸಿದಾಗ ಅವರು ಹೇಳಿದ್ದು ಹೀಗೆ.
"
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.