ಸಾಯಿ ಪಲ್ಲವಿ ನಿರಾಕರಿಸಿದ ಹುಡುಗನಿಗೆ ಓಕೆ ಅಂದ ರಶ್ಮಿಕಾ ಮಂದಣ್ಣ !

Published : Jul 15, 2019, 12:02 PM IST
ಸಾಯಿ ಪಲ್ಲವಿ ನಿರಾಕರಿಸಿದ ಹುಡುಗನಿಗೆ ಓಕೆ ಅಂದ ರಶ್ಮಿಕಾ ಮಂದಣ್ಣ !

ಸಾರಾಂಶ

ಅಯ್ಯಯ್ಯೋ! ಡಿಯರ್ ಕಾಮ್ರೇಡ್ ಚಿತ್ರದಲ್ಲಿ ನಟಿಸಲು ಸಾಯಿ ಪಲ್ಲವಿ ಒಪ್ಪಿದ್ರಾ? ಹಾಗಾದ್ರೆ ರಶ್ಮಿಕಾ ನಟಿಸಿರುವುದು ಯಾಕೆ? ಇದಕ್ಕೆಲ್ಲಾ ಉತ್ತರ ಕೊಟ್ಟಿದ್ದು ಮಾತ್ರ ಆ್ಯಂಗ್ರಿ ಮ್ಯಾನ್ ವಿಜಯ್ ದೇವರಕೊಂಡ.

ರಶ್ಮಿಕಾ ಸಿನಿಮಾ ಅಂತಾನೋ ಅಥವಾ ವಿಜಯ್ ದೇವರಕೊಂಡ ಕನ್ನಡದಲ್ಲಿ ಅಲೆ ಎಬ್ಬಿಸುತ್ತಾರೋ ಅಂತಾನೋ ಏನೋ ಗೊತ್ತಿಲ್ಲ ಬಟ್ ಡಿಯರ್ ಕಾಮ್ರೇಡ್ ಸಿನಿಮಾ ಮಾತ್ರ ಒಂದಲ್ಲಾ ಒಂದು ರೀತಿಯಲ್ಲಿ ಸದ್ದು ಮಾಡುತ್ತಿದೆ.

ಪ್ರೇಮಂ ನಟಿ 2 ಕೋಟಿ ರೂ. ಆ್ಯಡ್ ರಿಜೆಕ್ಟ್ ಮಾಡಿದ್ದು ಇದಕ್ಕಂತೆ!

ಡಿಯರ್ ಕಾಮ್ರೇಡ್ ಮೊದಲ ಪ್ರೆಸ್ ಮೀಟ್‌ಗೆಂದು ಬೆಂಗಳೂರಿಗೆ ಆಗಮಿಸಿದ ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಸಿನಿಮಾ ಶೂಟಿಂಗ್ ಸಮಯದಲ್ಲಿ ನಡೆದ ತಮಾಷೆ, ಚಿತ್ರದ ಆಯ್ಕೆ ಬಗ್ಗೆ ಮಾತನಾಡುತ್ತಿದ್ದರು. ವಿಷಯವೇನೆಂದರೆ ಡಿಯರ್ ಕಾಮ್ರೇಡ್‌ ಚಿತ್ರಕ್ಕೆ ಮೊದಲು ಸಾಯಿ ಪಲ್ಲವಿಯನ್ನು ಅಪ್ರೋಚ್ ಮಾಡಲಾಗಿತ್ತಂತೆ. ಆದರೆ ಕಾರಣಾಂತರದಿಂದ ಅವರು ಒಪ್ಪಲಿಲ್ಲ. ನಂತರ ರಶ್ಮಿಕಾ ಕಥೆ ಕೇಳಿ ಓಕೆ ಮಾಡಿದ್ರಂತೆ!

ಚಿತ್ರ ಫ್ಲಾಪ್: ಅರ್ಧ ಸಂಭಾವನೆ ಮರಳಿಸಿದ ಮೊದಲ ನಟಿ!

ರಶ್ಮಿಕಾ ಮಂದಣ್ಣ ಬದಲು ಸಾಯಿ ಪಲ್ಲವಿ ಈ ಸಿನಿಮಾದಲ್ಲಿ ನಟಿಸಿದ್ದರೆ ಈ ಮಟ್ಟಿಗೆ ಸುದ್ದಿಯಾಗುತ್ತಿತ್ತೋ ಇಲ್ವೋ ಗೊತ್ತಿಲ್ಲ ಬಟ್ ರಶ್ಮಿಕಾ- ವಿಜಯ್ ಮಾತ್ರ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಅಮಿತಾಭ್ 14 ಚಿತ್ರಗಳ ರೀಮೇಕ್ ಮಾಡಿ, 33 ವರ್ಷಗಳ ಬಳಿಕ ಅಮಿತಾಭ್ ಜೊತೆ ನಟಿಸಿದ ನಟ ರಜನಿಕಾಂತ್!
ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!