ರಿಷಬ್ ಶೆಟ್ಟಿ ಮೇಲೆ ರುದ್ರಪ್ರಯೋಗ ಮಾಡಿದ ಶ್ರದ್ಧಾ ಶ್ರೀನಾಥ್!

Published : Sep 16, 2019, 10:13 AM ISTUpdated : Sep 16, 2019, 10:20 AM IST
ರಿಷಬ್ ಶೆಟ್ಟಿ ಮೇಲೆ ರುದ್ರಪ್ರಯೋಗ ಮಾಡಿದ ಶ್ರದ್ಧಾ ಶ್ರೀನಾಥ್!

ಸಾರಾಂಶ

ರಿಷಬ್ ಶೆಟ್ಟಿ ನಿರ್ದೇಶನದ ‘ರುದ್ರಪ್ರಯಾಗ’ ಚಿತ್ರಕ್ಕೆ ಯಂಗ್ ಆ್ಯಂಡ್ ಎನರ್ಜೆಟಿಕ್ ಹೀರೋ ಅನಂತನಾಗ್ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಚಿತ್ರದ ನಾಯಕಿ ಯಾರು ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ.  

ಶ್ರದ್ಧಾ ಶ್ರೀನಾಥ್ ಈ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ‘ರುದ್ರಪ್ರಯಾಗ’ ಜಯಣ್ಣ ಕಂಬೈನ್ಸ್ ಮೂಲಕ ನಿರ್ಮಾಣವಾಗುತ್ತಿರುವ ಚಿತ್ರ. ಸದ್ಯಕ್ಕೆ ಸ್ಕ್ರಿಫ್ಟ್ ವರ್ಕ್ ಮುಗಿದು, ಕಲಾವಿದರ ಆಯ್ಕೆಯಲ್ಲಿ ಬ್ಯುಸಿ ಆಗಿದ್ದಾರೆ ರಿಷಬ್.  ಕುತೂಹಲ ಇರುವುದು ಚಿತ್ರದಲ್ಲಿನ ಶ್ರದ್ಧಾ ಶ್ರೀನಾಥ್ ಪಾತ್ರದ ಬಗ್ಗೆ.

ಮಕ್ಕಳೇ ಬೇಡ ಎಂದ 'ಯೂ ಟರ್ನ್’ ನಟಿ ಶ್ರದ್ಧಾ

ರಿಷಬ್ ಪ್ರಕಾರ ಚಿತ್ರದಲ್ಲಿ ಶ್ರದ್ಧಾ ಅವರದ್ದೂ ಪ್ರಮುಖವಾದ ಪಾತ್ರ. ‘ಅವರದ್ದು ರೆಗ್ಯುಲರ್ ತರಹದ ಪಾತ್ರವಲ್ಲ. ಚಿತ್ರದಲ್ಲಿ ಒಟ್ಟು ೯ ಪಾತ್ರಗಳಿವೆ. ಅವೆಲ್ಲ ಕತೆಯ ಉದ್ದಕ್ಕೂ ಕಾಣಿಸಿಕೊಳ್ಳು ವಂತಹ ಪಾತ್ರಗಳು. ಅದರಲ್ಲಿ ಶ್ರದ್ದಾ ಕೂಡ ಒಬ್ಬರು. ಅವರ ಪಾತ್ರಕ್ಕೆ ತುಂಬಾ ವೈಶಿಷ್ಟ್ಯಗಳಿವೆ. ಇದುವರೆಗೂ ಅವರು ಇಂತಹ ಪಾತ್ರದಲ್ಲಿ ಅಭಿನಯಿಸಿಲ್ಲ’ ಎನ್ನುತ್ತಾರೆ ರಿಷಬ್ ಶೆಟ್ಟಿ.

'ನಾನು ನಿರ್ದೇಶಕ ಮಾತ್ರ, ನಟನೆ ಮಾಡಲ್ಲ'!

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

'ಕೆಡಿ' ರಿಲೀಸ್ ಡೇಟ್ ಫಿಕ್ಸ್: ಬಹುಭಾಷೆಯಲ್ಲಿ ಈ ದಿನದಂದು ಎಂಟ್ರಿ ಕೊಡಲಿದ್ದಾರೆ ಧ್ರುವ ಸರ್ಜಾ!
ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!