ರಾಜ್ಯೋತ್ಸವ ಪ್ರಶಸ್ತಿಗೆ ಸಲಹಾ ಸಮಿತಿ

Published : Oct 08, 2016, 01:52 PM ISTUpdated : Apr 11, 2018, 01:11 PM IST
ರಾಜ್ಯೋತ್ಸವ ಪ್ರಶಸ್ತಿಗೆ ಸಲಹಾ ಸಮಿತಿ

ಸಾರಾಂಶ

ಸಾಹಿತ್ಯ ಕ್ಷೇತ್ರದಿಂದ ಎಸ್.ಜಿ. ಸಿದ್ದರಾಮಯ್ಯ, ಮೀನಾಕ್ಷಿ ಬಾಳಿ, ಕೆ.ಬಿ. ಸಿದ್ಧಯ್ಯ, ಮೂಡ್ನಾಕೂಡು ಚಿನ್ನಸ್ವಾಮಿ, ಸರಜೂ ಕಾಟ್ಕರ್, ರಹಮತ್ ತರೀಕೆರೆ ಹಾಗೂ ವಸುಂಧರಾ ದೊರೆಸ್ವಾಮಿ (ನೃತ್ಯ), ನಾಗೇಶ ಹೆಗಡೆ (ಮಾಧ್ಯಮ),

ಬೆಂಗಳೂರು(ಅ.8): ಕನ್ನಡ ರಾಜ್ಯೋತ್ಸವದ 2016ನೇ ಸಾಲಿನ ಪ್ರಶಸ್ತಿಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಆಯ್ಕೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅಧ್ಯಕ್ಷತೆಯಲ್ಲಿ 13 ಮಂದಿ ಸದಸ್ಯರ ಸಲಹಾ ಸಮಿತಿ ರಚಿಸಲಾಗಿದೆ. ಸಮಿತಿ ಸದಸ್ಯರಾಗಿ ಡಾ. ಅಂಬಳಿಕೆ ಹಿರಿಯಣ್ಣ (ಜಾನಪದ), ಡಾ. ನಾರಾಯಣಗೌಡ (ಕೃಷಿ), ಸಾಹಿತ್ಯ ಕ್ಷೇತ್ರದಿಂದ ಎಸ್.ಜಿ. ಸಿದ್ದರಾಮಯ್ಯ, ಮೀನಾಕ್ಷಿ ಬಾಳಿ, ಕೆ.ಬಿ. ಸಿದ್ಧಯ್ಯ, ಮೂಡ್ನಾಕೂಡು ಚಿನ್ನಸ್ವಾಮಿ, ಸರಜೂ ಕಾಟ್ಕರ್, ರಹಮತ್ ತರೀಕೆರೆ ಹಾಗೂ ವಸುಂಧರಾ ದೊರೆಸ್ವಾಮಿ (ನೃತ್ಯ), ನಾಗೇಶ ಹೆಗಡೆ (ಮಾಧ್ಯಮ), ಪಿ.ಎಸ್. ಕಡೇಮನಿ (ಚಿತ್ರಕಲೆ), ನಾ. ದಾಮೋಧರ ಶೆಟ್ಟಿ (ರಂಗಭೂಮಿ), ಡಾ. ಜಯದೇವಿ ಜಂಗಮಶೆಟ್ಟಿ (ಸಂಗೀತ) ಆಯ್ಕೆ ಗೊಂಡಿದ್ದಾರೆ. ಈ ಸಮಿತಿ ಶಿಾರಸು ಮಾಡಿದ ಹೆಸರನ್ನು ಮುಖ್ಯಮಂತ್ರಿ ಅಧ್ಯಕ್ಷತೆಯ ಸಮಿತಿ ಚರ್ಚಿಸಿ ಅಂತಿಮಗೊಳಿಸುತ್ತದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಕಾಶಿ ವಿಶ್ವನಾಥ ಘಾಟ್‌ನಲ್ಲಿ 'ಅಖಂಡ 2' ಸಿನಿಮಾ ಪ್ರಚಾರ ಜೋರು: ಭಾವುಕರಾದ ಬಾಲಯ್ಯ
Aase Serial: ರೋಹಿಣಿ ಪಾತ್ರಕ್ಕೆ ಆಯ್ಕೆಯಾದ ಒಂದೇ ದಿನಕ್ಕೆ ಧಾರಾವಾಹಿಯಿಂದ ಹೊರ ಬಂದ ನಟಿ ರೋಶಿನಿ