’ಅಂಬಿ ನಿಂಗೆ ವಯಸ್ಸಾಯ್ತೋ’ ಮರು ಬಿಡುಗಡೆ; ಕಾರಣ?

Published : Nov 26, 2018, 03:41 PM ISTUpdated : Nov 26, 2018, 03:43 PM IST
’ಅಂಬಿ ನಿಂಗೆ ವಯಸ್ಸಾಯ್ತೋ’ ಮರು ಬಿಡುಗಡೆ; ಕಾರಣ?

ಸಾರಾಂಶ

ಅಂಬಿ ಅಭಿನಯದ ಕೊನೆ ಚಿತ್ರ ಅಂಬಿ ನಿಂಗೆ ವಯಸ್ಸಾಯ್ತೋ | ಮರು ಬಿಡುಗಡೆಗೆ ಅಭಿಮಾನಿಗಳ ಒತ್ತಾಯ | ಚಿತ್ರ ಮರು ಬಿಡುಗಡೆಗೆ ನಿರ್ದೇಶಕ ಜಾಕ್ ಮಂಜು ನಿರ್ಧಾರ 

ಬೆಂಗಳೂರು (ನ. 26): ರೆಬಲ್ ಸ್ಟಾರ್ ಅಂಬರೀಶ್ ಅವರ ಕೊನೆಯ ಚಿತ್ರವಾದ, ‘ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರವನ್ನು ಮರು ಬಿಡುಗಡೆ ಮಾಡಬೇಕೆಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ. 

ಅಂಬಿ ಅಗಲಿಕೆಗೆ ಸೋನಿಯಾ ಶೋಕ ಸಂದೇಶ ಪತ್ರ

ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರವನ್ನು ಮತ್ತೆ ಬಿಡುಗಡೆ ಮಾಡುವಂತೆ ಹೊರದೇಶದ ಅಭಿಮಾನಿಗಳು ಒತ್ತಾಯಿಸಿದ್ದಾರೆ.  ಹಾಗಾಗಿ ಚಿತ್ರ ಬಿಡುಗಡೆಗೊಳಿಸಲು ನಿರ್ಮಾಪಕ ಜಾಕ್ ಮಂಜು ನಿರ್ಧರಿಸಿದ್ದಾರೆ.

ನಾನೇನು ಒಂಟಿಯಲ್ಲ; ಅರ್ಜುನ್ ಕಪೂರ್ ಬಿಚ್ಚಿಟ್ರು ಇಂಟರೆಸ್ಟಿಂಗ್ ಸತ್ಯ

ಅದರಲ್ಲಿ ಬಂದಂತಹ ಹಣವನ್ನು ಬಡವರ ಕಲ್ಯಾಣಕ್ಕಾಗಿ ವಿನಿಯೋಗಿಸಲು ನಿರ್ಧರಿಸಲಾಗಿದೆ.  ಕೊಡುಗೈ ದಾನಕ್ಕೆ ಹೆಸರಾಗಿರುವ ಅಂಬರೀಶ್ ಅವರ ಆದರ್ಶಗಳನ್ನು ಪಾಲಿಸಲು ನಿರ್ಮಾಪಕ ಜಾಕ್ ಮುಂಜು ಮುಂದಾಗಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
ಕರ್ನಾಟಕ ನನ್ನ ಅಣ್ಣನ ಮನೆ.. 'ಅಖಂಡ 2'ನಲ್ಲಿ ಬಾಲಯ್ಯ ಡೈಲಾಗ್‌ಗೆ ಶಿಳ್ಳೆ-ಚಪ್ಪಾಳೆ ಜೈಜೈ ಘೋಷ!