'ರಾಜಕೀಯದಲ್ಲಿ ನಾನು ಸೋತೆ, ಜನರಿಗೆ ಕೊಟ್ಟ ಭರವಸೆ ಈಡೇರಿಸಿಲ್ಲ' ಬಿಗ್ ಬಿ

Published : Sep 17, 2016, 09:56 AM ISTUpdated : Apr 11, 2018, 12:44 PM IST
'ರಾಜಕೀಯದಲ್ಲಿ ನಾನು ಸೋತೆ, ಜನರಿಗೆ ಕೊಟ್ಟ ಭರವಸೆ ಈಡೇರಿಸಿಲ್ಲ'  ಬಿಗ್ ಬಿ

ಸಾರಾಂಶ

ಮುಂಬೈ(ಸೆ.17): ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ರಾಜಕೀಯದಲ್ಲಿ ಸೋತಿದ್ದೇ ಅಂತಾ ಖಾಸಗಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ರಾಜಕೀಯದಲ್ಲಿ ಜನರಿಗೆ ನೀಡಿದ್ದ ಭರವಸೆ ಈಡೇರಿಸುವಲ್ಲಿ ನಾನು ವಿಫಲನಾಗಿದ್ದೇನೆ ಎಂದು ಬಿಗ್ ಬಿ ಹೇಳಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರು ಆಪ್ತರಾಗಿದ್ದ ಅಮಿತಾಭ್ ಬಚ್ಚನ್ ಅವರು, ರಾಜಕೀಯಕ್ಕೆ ಸೇರ್ಪಡೆಗೊಳ್ಳುವುದಕ್ಕೆ ಇಷ್ಟವಿಲ್ಲದಿದ್ದರೂ, ಒತ್ತಾಯ ಮೇರೆಗೆ 1984ರಲ್ಲಿ ಅಲಹಾಬಾದ್ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಚುನಾವಣಾ ಸಂದರ್ಭದಲ್ಲಿ ಜನರಿಗೆ ಸಾಕಷ್ಟು ಭರವಸೆಗಳನ್ನು ನೀಡಿದ್ದೆ.

ಆದರೆ, ಆ ಭರವಸೆಯನ್ನು ಈಡೇರಿಸುವಷ್ಟು ಸಾಮರ್ಥ್ಯ ನನ್ನಲ್ಲಿರಲಿಲ್ಲ. ಅಂದು ನಾನು ತೆಗೆದುಕೊಂಡಿದ್ದ ಕೆಲ ನಿರ್ಧಾರಗಳು ಇಂದಿಗೂ ನನ್ನ ಮನಸ್ಸಿಗೆ ನೋವುಂಟು ಮಾಡುತ್ತಿದೆ ಅಂತಾ ಹೇಳಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

'ದೃಷ್ಟಿಬೊಟ್ಟು' ಮೂಲಕ ಕನ್ನಡಿಗರ ಮನಗೆದ್ದ ಅರ್ಪಿತಾ ಮೋಹಿತೆ ಈಗ ತೆಲುಗು ಸೀರಿಯಲ್ ನಾಯಕಿ
ಕನ್ನಡ ಇಂಡಸ್ಟ್ರಿಗೆ ಪ್ರಾಣ ಕೊಟ್ಟರೂ ಚೆನ್ನಾಗಿ ನೋಡಿಕೊಂಡಿಲ್ಲ: ಕಣ್ಣೀರು ಹಾಕಿದ ತುಪ್ಪದ ಬೆಡಗಿ ರಾಗಿಣಿ ಹೇಳಿದ್ದೇನು?