ಹುತಾತ್ಮ ಯೋಧರ ಕುಟುಂಬಕ್ಕೆ ಅಮಿತಾಭ್ ನೆರವು

Published : Feb 17, 2019, 09:07 AM ISTUpdated : Feb 17, 2019, 09:13 AM IST
ಹುತಾತ್ಮ ಯೋಧರ ಕುಟುಂಬಕ್ಕೆ ಅಮಿತಾಭ್ ನೆರವು

ಸಾರಾಂಶ

ಪುಲ್ವಾಮಾದಲ್ಲಿ ಮಡಿದ 40 ಯೋಧರ ಕುಟುಂಬಗಳಿಗೆ ರಾಜಕೀಯ, ಧಾರ್ಮಿಕ, ಸಿನಿಮಾ, ಕ್ರೀಡಾ ವಲಯದಿಂದ ಮಾನವೀಯತೆಯ ನೆರವಿನ ಮಹಾಪೂರವೇ ಹರಿದುಬಂದಿದೆ

ಜಮ್ಮು ಕಾಶ್ಮೀರ (ಫೆ. 17): ಪುಲ್ವಾಮಾದಲ್ಲಿ ಮಡಿದ 40 ಯೋಧರ ಕುಟುಂಬಗಳಿಗೆ ರಾಜಕೀಯ, ಧಾರ್ಮಿಕ, ಸಿನಿಮಾ, ಕ್ರೀಡಾ ವಲಯದಿಂದ ಮಾನವೀಯತೆಯ ನೆರವಿನ ಮಹಾಪೂರವೇ ಹರಿದುಬಂದಿದೆ.

ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಹುತಾತ್ಮ ಯೋಧರ ಕುಟುಂಬಕ್ಕೆ ನೆರವು ನೀಡುವುದಾಗಿ ಘೋಷಿಸಿದ್ದಾರೆ. 

ಪರಿಹಾರ ನೀಡಿಕೆ ವಿಷಯ ತಿಳಿಸಿದ ಬಾಲಿವುಡ್‌ ಮೆಗಾಸ್ಟಾರ್‌ ಅಮಿತಾಭ್‌ ಬಚ್ಚನ್‌ ಅವರ ವಕ್ತಾರರು, ‘ಹುತಾತ್ಮರ ಕುಟುಂಬಕ್ಕೆ 5 ಲಕ್ಷ ರು. ಘೋಷಣೆ ಮಾಡಲಾಗಿದೆ. ಸರ್ಕಾರದ ಮೂಲಕ ನೀಡಬೇಕೆ ಎಂಬುದರ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ,’ ಎಂದರು.

ಪುಲ್ವಾಮಾದಲ್ಲಿ ಉಗ್ರರ ಅಟ್ಟಹಾಸದಲ್ಲಿ ಬಲಿಯಾದ ಎಲ್ಲ 40 ಸಿಆರ್‌ಪಿಎಫ್‌ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರು. ಪರಿಹಾರ ನೀಡುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಈಡೇರಿದ ಪ್ರಾರ್ಥನೆ; ಪತಿಯೊಂದಿಗೆ ಮಂತ್ರಾಲಯಕ್ಕೆ ಭೇಟಿ ನೀಡಿದ ಗಾಯಕಿ ಸುಹಾನಾ ಸೈಯದ್
ಜ್ಯೋತಿಷಿ ವೇಣು ಸ್ವಾಮಿ ಭವಿಷ್ಯ: ಸಮಂತಾ ಬಾಳಲ್ಲಿ ನಿಜವಾಯ್ತು, ಆದ್ರೆ ರಶ್ಮಿಕಾ ಲೈಫಲ್ಲಿ ಸುಳ್ಳಾಗಲಿ ಅಂತಿರೋ ಫ್ಯಾನ್ಸ್!