'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?

'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?

Published : Jun 20, 2026, 08:14 PM IST

ತಮಿಳುನಾಡು ರಾಜಕಾರಣ ದಿನದಿನಕ್ಕೂ ಕಲರ್‌ಫುಲ್ ಆಗ್ತಾ ಇದೆ. ಸಿಎಂ ವಿಜಯ್ ಕೆಲವು ಕ್ರಾಂತಿಕಾರಿ ನಿರ್ಧಾರಗಳನ್ನ ತೆಗೆದುಕೊಂಡು ಜನರ ಗಮನ ಸೆಳಿತಾ ಇದ್ದಾರೆ. ತಮಿಳುನಾಡಿನಾದ್ಯಂತ ಜೋಸೆಪ್ ವಿಜಯ್ ಗಾಳಿ ಜೋರಾಗಿದೆ. ಆದ್ರೆ ಇದೇ ಹೊತ್ತಲ್ಲಿ ಮತ್ತೊಂದು ಬಿರುಗಾಳಿ ಎದ್ದಿದೆ. ಏನದು ನೋಡಿ..

ಸದ್ಯಕ್ಕೆ ತಮಿಳುನಾಡು ರಾಜಕಾರಣದ ಚುಕ್ಕಾಣಿ ಜೋಸೆಪ್ ವಿಜಯ್ ಕೈಯಲ್ಲಿದೆ. ಆದ್ರೆ ಅಲ್ಲಿನ ರಾಜಕೀಯ ಮೇಲಾಟಗಳು ಹೊಸ ರೂಪ ಪಡೀತಾ ಇವೆ. ಬಿಜೆಪಿ ಬಿಟ್ಟು ಹೊರ ಬಂದಿರೋ ಅಣ್ಣಾಮಲೈ ಜೊತೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗು ನಟ ತಲಾ ಅಜಿತ್ ಕೈ ಜೋಡಿಸುತ್ತಾರೆ ಅನ್ನೋ ಸುದ್ದಿಯೊಂದು ಹಬ್ಬಿದೆ. ಹಾಗಾದ್ರೆ ಅದು ನಿಜಾನಾ..? ನೋಡೋಣ ಬನ್ನಿ..

ತಮಿಳು ರಾಜಕಾರಣದಲ್ಲಿ ಅಣ್ಣಾ ಮಲೈ ರಜಿನಿ, ಅಜಿತ್ ಸಂಚಲನ; ದಳಪತಿಗೆ ದಾಳ ಉರುಳಿಸಲು ಸಜ್ಜಾಗುತ್ತಿದೆಯಾ ಮಹಾನ್ ವೇದಿಕೆ?
ತಮಿಳುನಾಡು ರಾಜಕಾರಣ ದಿನದಿನಕ್ಕೂ ಕಲರ್‌ಫುಲ್ ಆಗ್ತಾ ಇದೆ. ವಿಧಾನಸಭೆ ಗೆದ್ದು ಗದ್ದುಗೆ ಏರಿರೋ ವಿಜಯ್ ಕೆಲವು ಕ್ರಾಂತಿಕಾರಿ ನಿರ್ಧಾರಗಳನ್ನ ತೆಗೆದುಕೊಂಡು ಜನರ ಗಮನ ಸೆಳಿತಾ ಇದ್ದಾರೆ. ತಮಿಳುನಾಡಿನಾದ್ಯಂತ ಜೋಸೆಪ್ ವಿಜಯ್ ಗಾಳಿ ಜೋರಾಗಿದೆ. ಆದ್ರೆ ಇದೇ ಹೊತ್ತಲ್ಲಿ ಮತ್ತೊಂದು ಬಿರುಗಾಳಿ ಎದ್ದಿರೋದು, ಅಣ್ಣಾಮಲೈ, ರಜನಿಕಾಂತ್, ಅಜಿತ್ ಒಂದಾಗುತ್ತಿದ್ದಾರೆ ಅನ್ನೋ ವಿಚಾರ..

ದಳಪತಿ ವಿಜಯ್ ಈಗ ಒಬ್ಬ ಚಿತ್ರನಟನಂತೆ ಕಾಣ್ತಾ ಇಲ್ಲ, ರಾಜಕಾರಣದಲ್ಲಿ ತುಂಬಾ ಪಳಗಿದಂತೆ ಕಾಣ್ತಾ ಇದ್ದಾರೆ. ಆದ್ರೆ ಇದನ್ನ ಒಡೆಯೋಕೆ ಈಗ ಒಂದು ದೊಡ್ಡ ಅಣ್ವಸ್ತ್ರ ನಿಧಾನಕ್ಕೆ ಸಿದ್ಧವಾಗ್ತಿದೆ ಅನ್ನೋದು ಸುದ್ದಿಯೊಂದು ಗುದ್ದುತ್ತಿದೆ. ಅದು ಅಣ್ಣಾ ಮಲೈ, ರಜನಿಕಾಂತ್ ಹಾಗು ಅಜಿತ್​ಕಾಂಬಿನೇಷನ್. ಈ 'ತ್ರಿಮೂರ್ತಿ'ಗಳ ಜೋಡಿ ವಿಜಯ್ ವಿರುದ್ಧ ಸೆಟ್ ಆಗಿದೆ ಅನ್ನೋ ಮಾತುಗಳು ಹುಟ್ಟಿವೆ.. 
ಹೆಚ್ಚಿನ ಮಾಹಿತಿಗೆ 'ಸಿನಿಮಾ ಹಂಗಾಮ' ವಿಡಿಯೋ ನೋಡಿ..

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:04ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿಚಾರವಾಗಿ ಪ್ರಿಯಾಂಕ ಉಪೇಂದ್ರ ಪ್ರತಿಕ್ರಿಯೆ
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
05:09ಬಿಗ್ ಬಾಸ್ ಮನೆಯಲ್ಲಿ ಕಾವ್ಯನಿಗೆ ಡಾರ್ಲಿಂಗ್ ಎಂದು, ಗಿಲ್ಲಿ ಫ್ಯಾನ್ಸ್ ಕೆಂಗಣಿಗೆ ಗುರಿಯಾದ ವಿನೋದ್ ಗೊಬ್ರಗಾಲ.!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
Read more