
ಮಂಗಳೂರು(ಡಿ.22): ಕರಾವಳಿ ನಗರ ಮಂಗಳೂರಿನ ಫೋರಂ ಮಾಲ್'ನಲ್ಲಿ ನಡೆದ ಬೆಂಕಿ ಅನಾಹುತದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ'ಗೆ ಗಾಯವಾಗಿದೆ.
ಮಾಲ್'ನಲ್ಲಿ ಸಂಗೀತ ಕಾರ್ಯಕ್ರಮ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಬೈಕ್'ನಲ್ಲಿ ವೇದಿಕೆಗೆ ಎಂಟ್ರಿಯಾಗುತ್ತಿದ್ದ ವೇಳೆ ಬೈಕ್'ನಲ್ಲಿ ಅಳವಡಿಸಿದ್ದ ಫೈರ್ ಕ್ರಾಕರ್ ಎಡಗೈ'ಗೆ ತಾಗಿ ಗಾಯವಾಗಿದೆ. ನಂತರ ಪ್ರಥಮ ಚಿಕಿತ್ಸೆ ಬಳಿಕ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.