ಆರಂಭದಲ್ಲೇ ಶುರುವಾದ ಬಿಗ್ ಬಾಸ್ ವಿವಾದ :ಸಿಹಿಕಹಿ ಚಂದ್ರು ವಿರುದ್ದ ಭೋವಿ ಸಮುದಾಯ ಗರಂ

Published : Oct 31, 2017, 05:57 PM ISTUpdated : Apr 11, 2018, 12:48 PM IST
ಆರಂಭದಲ್ಲೇ ಶುರುವಾದ ಬಿಗ್ ಬಾಸ್ ವಿವಾದ :ಸಿಹಿಕಹಿ ಚಂದ್ರು ವಿರುದ್ದ ಭೋವಿ ಸಮುದಾಯ ಗರಂ

ಸಾರಾಂಶ

ಬಿಗ್ ಬಾಸ್ ಸ್ಪರ್ಧಿ ಸಿಹಿಕಹಿ ಚಂದ್ರು ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವೇದಿಕೆಯ ಸದಸ್ಯರು ಸಮುದಾಯದ ಕ್ಷಮಾಪಣೆ ಕೇಳುವಂತೆ ಆಗ್ರಹಿಸಿದ್ದಾರೆ.

ಬಿಡದಿ(ಅ.31): ತಮ್ಮ ಸಮುದಾಯವನ್ನು ನಟ ಹಾಗೂ ಬಿಗ್'ಬಾಸ್ ಸ್ಪರ್ಧಿ ಅಪಮಾನಿಸಿದ್ದಾರೆ ಎಂದು ಜಯ ಕರ್ನಾಟಕ ಭೋವಿ (ವಡ್ಡರ) ಯುವ ವೇದಿಕೆ ಇನ್ನೋವೇಟಿವ್ ಫಿಲಂ ಸಿಟಿ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ ಸಿಹಿಕಹಿ ಚಂದ್ರು ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವೇದಿಕೆಯ ಸದಸ್ಯರು ಸಮುದಾಯದ ಕ್ಷಮಾಪಣೆ ಕೇಳುವಂತೆ ಆಗ್ರಹಿಸಿದ್ದಾರೆ.

ಯಾನಿದು ವಿವಾದ

ಅ.28ರಂದು ರಾತ್ರಿ ಪ್ರಸಾರವಾದ ಬಿಗ್ ಬಾಸ್ ಸಂಚಿಕೆಯಲ್ಲಿ ಸ್ಪರ್ಧಿ ಸಿಹಿಕಹಿ ಚಂದ್ರು ಮತ್ತೊಬ್ಬ ಸ್ಪರ್ಧಿ ದಿವಾಕರ್ ಜೊತೆಗೆ ಸಂಭಾಷಣೆ ನಡೆಸುವಾಗ ದಿವಾಕರ್ ಅವರನ್ನು ‘ವಡ್ಡ’ ಎಂದು ಹೀಗಳೆದಿದ್ದಾರೆ. ಈ ಸಂದರ್ಭದಲ್ಲಿ ವಡ್ಡ ಎಂದರೆ ‘ನಿರ್ಲಕ್ಷ್ಯತನ’ ಎಂದು ವ್ಯಾಖ್ಯಾನವನ್ನೂ ಮಾಡಿದ್ದರು' ಇದು ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

'ದೃಷ್ಟಿಬೊಟ್ಟು' ಮೂಲಕ ಕನ್ನಡಿಗರ ಮನಗೆದ್ದ ಅರ್ಪಿತಾ ಮೋಹಿತೆ ಈಗ ತೆಲುಗು ಸೀರಿಯಲ್ ನಾಯಕಿ
ಕನ್ನಡ ಇಂಡಸ್ಟ್ರಿಗೆ ಪ್ರಾಣ ಕೊಟ್ಟರೂ ಚೆನ್ನಾಗಿ ನೋಡಿಕೊಂಡಿಲ್ಲ: ಕಣ್ಣೀರು ಹಾಕಿದ ತುಪ್ಪದ ಬೆಡಗಿ ರಾಗಿಣಿ ಹೇಳಿದ್ದೇನು?