ರಾಜಸ್ಥಾನ – ಮಧ್ಯಪ್ರದೇಶ ಸರ್ಕಾರಗಳಿಗೆ ಮುಖಭಂಗ : ಪದ್ಮಾವತಿ ಬಿಡುಗಡೆಗಿಲ್ಲ ಆತಂಕ

Published : Jan 23, 2018, 11:45 AM ISTUpdated : Apr 11, 2018, 12:38 PM IST
ರಾಜಸ್ಥಾನ – ಮಧ್ಯಪ್ರದೇಶ ಸರ್ಕಾರಗಳಿಗೆ ಮುಖಭಂಗ : ಪದ್ಮಾವತಿ ಬಿಡುಗಡೆಗಿಲ್ಲ ಆತಂಕ

ಸಾರಾಂಶ

ವಿವಾದಗಳಿಂದಲೇ ಸುದ್ದಿಯಲ್ಲಿರುವ ಪದ್ಮಾವತ್ ಚಿತ್ರಕ್ಕೆ ಕೊನೆಗೂ ಶಾಪವಿಮೋಚನೆಯಾಗಿದೆ.

ನವದೆಹಲಿ: ವಿವಾದಗಳಿಂದಲೇ ಸುದ್ದಿಯಲ್ಲಿರುವ ಪದ್ಮಾವತ್ ಚಿತ್ರಕ್ಕೆ ಕೊನೆಗೂ ಶಾಪವಿಮೋಚನೆಯಾಗಿದೆ.

ಈ ನಡುವೆ ಜ.25ರಂದು ದೇಶದಾದ್ಯಂತ ಪದ್ಮಾವತ್ ಚಿತ್ರದ ಬಿಡುಗಡೆಗೆ ಅವಕಾಶ ಕಲ್ಪಿಸಿರುವ ಜ.18ರ ಆದೇಶವನ್ನು ಹಿಂಪಡೆಯುವಂತೆ ರಾಜಸ್ಥಾನ ಮತ್ತು ಮಧ್ಯಪ್ರದೇಶ ಸರ್ಕಾರಗಳು ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾಗಿದೆ.

ಈ ಬಗ್ಗೆ ಇಂದು ವಿಚಾರಣೆಗೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಚಿತ್ರಕ್ಕೆ ರಿಲೀಫ್ ನೀಡಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

'ಅಶ್ವಿನಿ ಪರ ನಿಂತಿರುವುದು ಯಾಕೆ ಗೊತ್ತಾ?' ಟೀಕಾಕಾರರಿಗೆ ಕರವೇ ಅಧ್ಯಕ್ಷ ನಾರಾಯಣಗೌಡ ಖಡಕ್ ವಾರ್ನಿಂಗ್!
'ನಾಯಿ-ನರಿಗಳು ಕರವೇ ಬಗ್ಗೆ ಮಾತಾಡಿದ್ರೆ ಏನ್‌ ಹೇಳೋಕೆ ಆಗುತ್ತೆ..' ಸುದೀಪ್‌ ಭೇಟಿ ಕುರಿತ ವಿವಾದದ ಬಗ್ಗೆ ನಾರಾಯಣ ಗೌಡ ತಿರುಗೇಟು