
ಬೆಂಗಳೂರು[ಜ. 21] ಬಿಗ್ಬಾಸ್ ಸೀಸನ್ 6ರ ಗ್ರ್ಯಾಂಡ್ ಫಿನಾಲೆಗೆ ಇನ್ನೊಂದು ವಾರ ಬಾಕಿ ಇದೆ. ಭಾನುವಾರ ರಾತ್ರಿ ನಡೆದ ಮಿಡ್ ವೀಕ್ ಎಲಿಮಿನೇಷನ್ನಲ್ಲಿ ಧನರಾಜ್ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ.
ರಾಕೇಶ್ ಶನಿವಾರ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದರು ನವೀನ್, ಶಶಿ, ಕವಿತಾ, ಆ್ಯಂಡಿ, ರಶ್ಮಿ ಮತ್ತು ಧನರಾಜ್ ಪೈಕಿ ನವೀನ್ ಮತ್ತು ಧನರಾಜ್ ಫಿನಾಲೆಗೆ ಎಂಟ್ರಿ ಪಡೆದುಕೊಂಡಿದ್ದರು ಎಂದು ಮೊದಲು ಹೇಳಲಾಗಿತ್ತು. ನವೀನ್ಗೆ ಫಿನಾಲೆ ಟಿಕೆಟ್ ಸಹ ನೀಡಲಾಗಿತ್ತು.
ಬಿಗ್ಬಾಸ್ಗೆ ತುಳಸಿ ಪ್ರಸಾದ್ ಬಾರದಿರಲು ಅಸಲಿ ಕಾರಣ!
ಮಿಡ್ ನೈಟ್ ಎಲಿಮಿನೇಶನ್ ಮೂಲಕ ಸ್ಪರ್ಧಿಗಳಿಗೆ ಸರಿಯಾದ ಟಾಸ್ಕ್ ನೀಡಿದ ಬಿಗ್ ಬಾಸ್ ಯಾವ ಕಾರಣಕ್ಕೆ ನೀವು ಮನೆಯಲ್ಲಿ ಇರಬೇಕು ಎಂಬುದನ್ನು ಸಾಬೀತು ಮಾಡಿ ಎಂದು ಪ್ರಶ್ನೆಗಳ ಮೇಲೆ ಪ್ರಶ್ನೆ ಎಸೆದಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.