ಮಿಡ್‌ನೈಟ್‌ ಶಾಕ್ ಕೊಟ್ಟ ಬಿಗ್‌ಬಾಸ್‌, ಸಮರ್ಥ ಸ್ಪರ್ಧಿ ಔಟ್!

Published : Jan 21, 2019, 07:55 PM ISTUpdated : Jan 21, 2019, 08:05 PM IST
ಮಿಡ್‌ನೈಟ್‌ ಶಾಕ್ ಕೊಟ್ಟ ಬಿಗ್‌ಬಾಸ್‌, ಸಮರ್ಥ ಸ್ಪರ್ಧಿ ಔಟ್!

ಸಾರಾಂಶ

ಬಿಗ್‌ ಬಾಸ್ ಸ್ಪರ್ಧಿಗಳಿಗೆ  ಬಿಗ್‌ ಬಾಸ್ ಸಖತ್ ಶಾಕ್ ನೀಡಿದ್ದಾರೆ. ಮಧ್ಯರಾತ್ರಿ ಎಲಿಮಿನೇಶನ್ ಮಾಡಿದ್ದು ಅಂತಿಮ ಹಂತದಿಂದ ಧನರಾಜ್ ಔಟ್ ಆಗಿದ್ದಾರೆ ಎನ್ನಲಾಗುತ್ತಿದೆ.

ಬೆಂಗಳೂರು[ಜ. 21]  ಬಿಗ್​ಬಾಸ್​ ಸೀಸನ್​​ 6ರ ಗ್ರ್ಯಾಂಡ್​ ಫಿನಾಲೆಗೆ ಇನ್ನೊಂದು ವಾರ ಬಾಕಿ  ಇದೆ.  ಭಾನುವಾರ ರಾತ್ರಿ ನಡೆದ ಮಿಡ್​ ವೀಕ್​​ ಎಲಿಮಿನೇಷನ್​ನಲ್ಲಿ ಧನರಾಜ್​ ಬಿಗ್​ಬಾಸ್​ ಮನೆಯಿಂದ ಹೊರ ಬಂದಿದ್ದಾರೆ.

ರಾಕೇಶ್ ಶನಿವಾರ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದರು ನವೀನ್, ಶಶಿ, ಕವಿತಾ, ಆ್ಯಂಡಿ, ರಶ್ಮಿ ಮತ್ತು ಧನರಾಜ್ ಪೈಕಿ ನವೀನ್ ಮತ್ತು ಧನರಾಜ್ ಫಿನಾಲೆಗೆ ಎಂಟ್ರಿ ಪಡೆದುಕೊಂಡಿದ್ದರು ಎಂದು ಮೊದಲು ಹೇಳಲಾಗಿತ್ತು. ನವೀನ್‌ಗೆ ಫಿನಾಲೆ ಟಿಕೆಟ್ ಸಹ ನೀಡಲಾಗಿತ್ತು.

ಬಿಗ್‌ಬಾಸ್‌ಗೆ ತುಳಸಿ ಪ್ರಸಾದ್ ಬಾರದಿರಲು ಅಸಲಿ ಕಾರಣ!

ಮಿಡ್ ನೈಟ್ ಎಲಿಮಿನೇಶನ್ ಮೂಲಕ ಸ್ಪರ್ಧಿಗಳಿಗೆ ಸರಿಯಾದ ಟಾಸ್ಕ್ ನೀಡಿದ ಬಿಗ್ ಬಾಸ್ ಯಾವ ಕಾರಣಕ್ಕೆ ನೀವು ಮನೆಯಲ್ಲಿ ಇರಬೇಕು ಎಂಬುದನ್ನು ಸಾಬೀತು ಮಾಡಿ ಎಂದು ಪ್ರಶ್ನೆಗಳ ಮೇಲೆ ಪ್ರಶ್ನೆ ಎಸೆದಿದ್ದಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

2025ರ IMDbಯ ಟಾಪ್ 10 ಜನಪ್ರಿಯ ಚಿತ್ರಗಳ ಪಟ್ಟಿಯಲ್ಲಿ ಸ್ಯಾಂಡಲ್‌ವುಡ್ ಪರಿಮಳ
ರಾಜ್ಯದ ಗಡಿ ಆನೇಕಲ್‌ನಲ್ಲಿ ದರ್ಶನ್ 'ಡೆವಿಲ್‌'ಗೆ ಹೀಗೆಲ್ಲಾ ಆಗ್ತಿದ್ಯಾ?