
ಬಿಗ್ ಬಾಸ್ ಮನೆಯಲ್ಲಿ ದೀರ್ಘ ಕಾಲ ಕಳೆದ ಜಯಶ್ರೀ ಮನೆಯವರ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. ಜಯಶ್ರೀ ಪ್ರಕಾರ ಫೈನಲ್ನಲ್ಲಿ ಯಾರಿರುತ್ತಾರೆ? ಮನೆಯಲ್ಲಿ ಅತಿ ಹೆಚ್ಚು ನಾಟಕ ಮಾಡುವವರು ಯಾರು? ಎಂಬುದನ್ನು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ರಶ್ಮಿಗೆ ತಲೆ ಸಂಪೂರ್ಣ ಕೆಟ್ಟು ಹೋಗಿದ್ದು ಬಿಗ್ಬಾಸ್ ಮನೆಯಿಂದ ನೇರವಾಗಿ ಮಾನಸಿಕ ಚಿಕಿತ್ಸಕರ ಬಳಿಗೆ ಹೋಗುವುದು ಒಳ್ಳೆಯದು ಎಂದು ಹೇಳಿದರು. ನವೀನ್, ಧನರಾಜ್, ಆ್ಯಂಡಿ, ಶಶಿ ಫೈನಲ್ ನಲ್ಲಿ ಇರುತ್ತಾರೆ ಎಂದು ಹೇಳಿದರು.
ಕವಿತಾ ಗೌಡ ಆ ಒಂದು ಶಬ್ದ ಸಿಕ್ಕಾಪಟ್ಟೆ ವೈರಲ್.. ಬೇಕಿತ್ತಾ!
ನವೀನ್ ಗೆಲ್ಲುತ್ತಾರೆ ಎಂದು ಸದ್ಯಕ್ಕೆ ಅನಿಸುತ್ತಿದೆ. ಆದರೆ ಧನರಾಜ್ ಗೆಲ್ಲಬೇಕು ಎಂದು ಹೇಳಿದರು. ಕವಿತಾ ಮನೆಯಲ್ಲಿ ಅತಿ ಹೆಚ್ಚು ನಾಟಕ ಮಾಡುವವಳು ಎಂದು ಹೇಳಲು ಮರೆಯಲಿಲ್ಲ. ನನ್ನದೇ ಪ್ರೊಡಕ್ಷನ್ ಹೌಸ್ ಇದೆ, ಅಭಿನಯದ ಕೇರಿಯರ್ ಸರಿದೂಗಿಸಿಕೊಂಡು ಹೋಗಬೇಕು ಎಂದು ಹೇಳಿದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.