ಅಟಲ್ ಸಾವಿಗೆ ಬಾಲಿವುಡ್ ಕಂಬನಿ ಮಿಡಿದಿದ್ದು ಹೀಗೆ...

Published : Aug 16, 2018, 06:36 PM ISTUpdated : Sep 09, 2018, 10:07 PM IST
ಅಟಲ್ ಸಾವಿಗೆ ಬಾಲಿವುಡ್ ಕಂಬನಿ ಮಿಡಿದಿದ್ದು ಹೀಗೆ...

ಸಾರಾಂಶ

ಅಟಲ್ ಬಿಹಾರಿ ವಾಜಪೇಯಿ ಅವರ ಸಾವು ದೇಶಕ್ಕೆ ತುಂಬಲಾರದ ನಷ್ಟ. ರಾಜಕಾರಣಿಯಾಗಿ, ವಾಗ್ಮಿಯಾಗಿ, ಕವಿಯಾಗಿ ದೇಶಕ್ಕೆ ನೀಡಿದ ಕೊಡುಗೆ ಅಪಾರ. ಭಾರತದ ಮಾಜಿ ಪ್ರಧಾನಿ ಸಾವಿಗೆ ಬಾಲವುಡ್ ಕಂಬನಿ ಮಿಡಿದಿದ್ದು ಹೀಗೆ.....

ವಾಗ್ಮಿ, ಅಜಾತ ಶತ್ರು, ರಾಜಕಾರಣಿ, ಕವಿ...ಹೀಗೆ ಬಹು ವಿಶೇಷತೆಗಳಿಂದ ಭಾರತೀಯರ ಹೃದಯದಲ್ಲಿ ವಿಶೇಷ ಸ್ಥಾನ ಪಡೆದಿದ್ದ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಬಾಲಿವುಡ್ ಸಂತಾನ ಸೂಚಿಸಿದೆ.

ಕಳೆದ ತಿಂಗಳು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅಟಲ್‌ಜೀ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿಡ್ನಿ ಸೋಂಕು ಹಾಗೂ ಎದೆ ಹಿಡಿತದಿಂದ ಕೊನೆಯುಸಿರೆಳೆದಿದ್ದಾರೆ.

1996-1999ರವರೆಗೆ ಭಾರತದ ಪ್ರಧಾನಿಯಾಗಿದ್ದ ವಾಜಪೇಯಿ ಅವರಿಗೆ ದೇಶದ ಅತ್ಯನ್ನತ ನಾಗರಿಕ ಗೌರವ ಭಾರತ ರತ್ನವನ್ನೂ ನೀಡಲಾಗಿದೆ. 

ಅಟಲ್ ಸಾವಿಗೆ ಬಾಲಿವುಡ್ ಕಂಬನಿ ಮಿಡಿದಿದ್ದು ಹೀಗೆ...

 

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಗಿಲ್ಲಿ ನಟ ನಿನ್ನ*ನ್ ಅಂದಿದ್ದನ್ನ Bigg Boss ತೋರಿಸಿಲ್ಲ, ಅವನಂಥಾ ಗಲೀಜು ಲೈಫಲ್ಲೇ ನೋಡಿಲ್ಲ-ಡಾಗ್ ಸತೀಶ್!
ಗಿಲ್ಲಿಯ ಅದೊಂದು ವಿಡಿಯೋ ವೀಕೆಂಡ್‌ನಲ್ಲಿ ತೋರಿಸಿ, ಸುದೀಪ್‌ಗೆ ಅಭಿಮಾನಿಗಳ ಪಟ್ಟು!