‘ಮಾತು, ಮೌನ,ಧ್ಯಾನ ವಿಷ್ಣುವರ್ಧನ’ ಕೈಸೇರಲಿದೆ ಜೋಗಿ ಪುಸ್ತಕ

Published : Sep 14, 2018, 11:00 PM ISTUpdated : Sep 19, 2018, 09:26 AM IST
‘ಮಾತು, ಮೌನ,ಧ್ಯಾನ ವಿಷ್ಣುವರ್ಧನ’ ಕೈಸೇರಲಿದೆ ಜೋಗಿ ಪುಸ್ತಕ

ಸಾರಾಂಶ

ಸಾಹಸ ಸಿಂಹ ವಿಷ್ಣುವರ್ಧನ್ ಜನ್ಮದಿನದ ಅಂಗವಾಗಿ ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವ ನಡೆಯಲಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಕನ್ನಡಪ್ರಭ ಪುರವಣಿ ಸಂಪಾದಕ ಜೋಗಿ ಬರೆದಿರುವ ‘ಮಾತು, ಮೌನ,ಧ್ಯಾನ ವಿಷ್ಣುವರ್ಧನ’ ಪುಸ್ತಕ ಲೋಕಾಪರ್ಣೆಯಾಗಲಿದೆ.

ಬೆಂಗಳೂರು[ಸೆ.14]  ಸಾಹಸ ಸಿಂಹ ಡಾ. ವಿಷ್ಣುವರ್ಧನ ರಾಷ್ಟ್ರೀಯ ಉತ್ಸವ 2018  ಸೆ. 16,17 ಮತ್ತು 18 ರಂದು ವಿವಿ ಪುರದ ಕುವೆಂಪು ಕಲಾಕ್ಷೇತ್ರದಲ್ಲಿ ನಡೆಯಲಿದೆ. ಇದೇ ಸಂದರ್ಭ ಜೋಗಿ ಅವರ ಪುಸ್ತಕವೂ ಲೋಕಾರ್ಪಣೆಯಾಗಲಿದೆ.

ಸಾಹಸ ಸಿಂಹರ ಜೀವನದ ವಿವಿಧ ಆಯಾಮಗಳನ್ನು ಇಲ್ಲಿ ಕಾಣಬಹುದು. ಸುವರ್ಣ ನ್ಯೂಸ್.ಕಾಂ ಸಂಪಾದಕ ಎಸ್.ಕೆ.ಶಾಮ ಸುಂದರ್  ಪುಸ್ತಕಕ್ಕೆ ಬೆನ್ನುಡಿ ಬರೆದಿದ್ದಾರೆ. ಮೂರು ದಿನದ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ವಿಷ್ಣುವರ್ಧನ ಚಿತ್ರಗಳ ಗೀತೆ ಆಸ್ವಾದಿಸಬಹುದು.

ಡಾ. ವಿಷ್ಣುವರ್ಧನ ರಾಷ್ಟ್ರೀಯ ಉತ್ಸವ, ನೀವು ಬನ್ನಿ ನಿಮ್ಮವರನ್ನು ಕರೆತನ್ನಿ

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಗಿಲ್ಲಿ ನಟ ನಿನ್ನ*ನ್ ಅಂದಿದ್ದನ್ನ Bigg Boss ತೋರಿಸಿಲ್ಲ, ಅವನಂಥಾ ಗಲೀಜು ಲೈಫಲ್ಲೇ ನೋಡಿಲ್ಲ-ಡಾಗ್ ಸತೀಶ್!
ಗಿಲ್ಲಿಯ ಅದೊಂದು ವಿಡಿಯೋ ವೀಕೆಂಡ್‌ನಲ್ಲಿ ತೋರಿಸಿ, ಸುದೀಪ್‌ಗೆ ಅಭಿಮಾನಿಗಳ ಪಟ್ಟು!